ಲೋಕಲ್ news -ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ ಎಂಟ್ರಿ..
ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ.ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ ನಾಯ್ಕ ಎಂಬ ಬಾಲಕನೇ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಯಾಗಿದ್ದಾನೆ. ಈತ ಕಳೆದ ಐದು ವರ್ಷಗಳಿಂದ ಶಿಯೋಮಿ ಕಂಪನಿಯ ವಸ್ತುಗಳನ್ನು, ರ್ಯಾಪರ್ ಗಳು ಸುರಕ್ಷಿತವಾಗಿ ಸಂಗ್ರಹಿಸಿ ಇಟ್ಟ ಹಿನ್ನೆಲೆಯಲ್ಲಿ ಈ ಗೌರವ ಲಭಿಸಿದೆ. ಸರಕುಳಿಯ ಜಗದಂಬಾ … Continue reading ಲೋಕಲ್ news -ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ ಎಂಟ್ರಿ..
Copy and paste this URL into your WordPress site to embed
Copy and paste this code into your site to embed