ನಾರಾಯಣ ಗುರು ಸಮಾನತೆಯ ಚೈತನ್ಯದ ಸಂಕೇತ

ಸಿದ್ದಾಪುರ: ತಾಲೂಕಾ ಆಡಳಿತ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕಾ ಆಡಳಿತ ಸೌಧದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು.ಹಿರಿಯ ವಕೀಲ ಎನ್‌.ಡಿ.ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾರಾಯಣಗುರುಗಳ ಅಂದಿನ ಕಾಲದ ಹೋರಾಟ, ಸೇವೆಯನ್ನು ಸ್ಮರಿಸುವ ಜತೆಗೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಭಾರತದ ಇತಿಹಾಸದಲ್ಲಿ ಕ್ರಾಂತಿ ಮಾಡಿದ ರಾಜ್ಯ ಕೇರಳದಲ್ಲಿ ಹುಟ್ಟಿ ತುಳಿತಕ್ಕೊ ಳಗಾದ ಸಮಯದಾಯಗಳನ್ನು ಮೇಲಕ್ಕೆತ್ತಿದ ನಾರಾಯಣಗುರುಗಳ ಕೊಡುಗೆ ಅಪಾರವಾಗಿದೆ. ಅವರ ಹೆಸರು ಶಾಶ್ವತವಾಗಿಡುವ ಕೆಲಸ ನಮ್ಮಿಂದಾಗಬೇಕು … Continue reading ನಾರಾಯಣ ಗುರು ಸಮಾನತೆಯ ಚೈತನ್ಯದ ಸಂಕೇತ