ಪ್ರಸ್ತುತ ಸಾಮಾಜಿಕ,ರಾಜಕೀಯ ಬಿಕ್ಕಟ್ಟುಗಳಿಗೆ ನಾಗು ಚಿಂತನೆಯೇ ಪರಿಹಾರ & local news

ಪ್ರಸ್ತುತ ಸಾಮಾಜಿಕ,ರಾಜಕೀಯ,ಧಾರ್ಮಿಕ ಬಿಕ್ಕಟ್ಟುಗಳಿಗೆಲ್ಲಾ ನಾರಾಯಣಗುರುಗಳ ಚಿಂತನೆ,ದಾರಿಯಲ್ಲಿಯೇ ಪರಿಹಾರವಿದೆ ಎಂದು ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಹೇಳಿದ್ದಾರೆ. ಸಿದ್ಧಾಪುರದ ಕೋಲಶಿರ್ಸಿ ಗುಡ್ಡಕೇರಿ ಮಾರಿಕಾಂಬಾ ಗೆಳೆಯರ ಬಳಗ ತಾಲೂಕು ಬಿ.ಎಸ್.ಎ ನ್.ಡಿ.ಪಿ. ಸಹಯೋಗದಲ್ಲಿ ನಡೆಸಿದ ನಾರಾಯಣ ಗುರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದ ಅವರು ನಾರಾಯಣ ಗುರುಗಳು ಸರಿಸುಮಾರು ಎರಡು ಶತಮಾನಗಳ ಹಿಂದೆ ಅಂದಿನ ಅಧಾರ್ಮಿಕತೆ, ಕಂದಾಚಾರ, ಶೋಷಣೆಗಳ ವಿರುದ್ಧ ಸಂಘರ್ಷಕ್ಕೆ ಇಳಿಯದೆ ಪರ್ಯಾಯ ವ್ಯವಸ್ಥೆಯ ಸ್ಥಾಪನೆಗೆ ಪ್ರಯತ್ನಿಸಿ ಗೆದ್ದರು. ಮಹಾತ್ಮಾ ಗಾಂಧಿಯವರ ಬಹುಮುಖಿ ಹೋರಾಟದಂತೆ ನಾರಾಯಣ ಗುರುಗಳ ಚಳವಳಿ … Continue reading ಪ್ರಸ್ತುತ ಸಾಮಾಜಿಕ,ರಾಜಕೀಯ ಬಿಕ್ಕಟ್ಟುಗಳಿಗೆ ನಾಗು ಚಿಂತನೆಯೇ ಪರಿಹಾರ & local news