ಮತ್ತೆ ಸಿಟ್ಟಿಗೆದ್ದ ಸ್ಫೀಕರ್‌ ಕಾಗೇರಿ!

ವಿಧಾನಸಭೆಯಲ್ಲಿ ಎಸ್ಟಿ ಮೀಸಲಾತಿ ವಿಚಾರ ಚರ್ಚೆ ಸಂಬಂಧ ಗದ್ದಲ: ಸಿಟ್ಟಾದ ಸ್ಪೀಕರ್ ಕಾಗೇರಿ ವಿಧಾನಸಭೆ ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ ಸದಸ್ಯ ಗಣೇಶ್ ಅವರು ಎದ್ದು ನಿಂತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು. ಇದರಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೋಪಗೊಂಡರು. ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲು ಸಂಬಂಧ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಬೇಕು ಎಂದು ಕಾಂಗ್ರೆಸ್‌ ಸದಸ್ಯ ಕಂಪ್ಲಿ ಗಣೇಶ್ ಸೇರಿದಂತೆ ಕೆಲವು ಸದಸ್ಯರು ಏಕಾಏಕಿ ಎದ್ದು ನಿಂತು … Continue reading ಮತ್ತೆ ಸಿಟ್ಟಿಗೆದ್ದ ಸ್ಫೀಕರ್‌ ಕಾಗೇರಿ!