ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ,ಮುರುಘಾ ಶರಣರದ್ದು ಸ್ವಯಂಕೃತ ಅಪರಾಧ!
ಲಿಂಗಾಯತ್ ಮತ್ತು ವೀರಶೈವ ಪಂಥಗಳು ಬೇರೆ ಬೇರೆಯಲ್ಲ, ಪ್ರತ್ಯೇಕ ಲಿಂಗಾಯತ್ ಧರ್ಮ ಮುಗಿದ ಅಧ್ಯಾಯ ಎಂದು ಅಭಿಪ್ರಾಯ ಪಟ್ಟಿರುವ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ವೀರಶೈವ,ಲಿಂಗಾಯತ ಪಂಥಗಳು ಸರ್ಕಾರದ ಸೌಲಭ್ಯ ಪಡೆಯಲು ಪ್ರಯತ್ನಿಸುವುದು ತಪ್ಪಲ್ಲ ಆದರೆ ಅದಕ್ಕಾಗಿ ವಿಘಟನೆಯಾಗುವುದು ಸರಿಯಲ್ಲ, ಧರ್ಮ ಒಂದು ಆಚರಣೆ ಈ ಆಚರಣೆಗಳ ಮೂಲಕ ಲಿಂಗಾಯತ, ವೀರಶೈವ ವಿಭಾ ಗಗಳು ಹಿಂದೂ ಧರ್ಮದ ಅವಿಭಾಜ್ಯ ಅಂಗಗಳು ಎಂದು ಪ್ರತಿಪಾದಿಸಿದ್ದಾರೆ. ಲಿಂಗಾಯತ,ವೀರಶೈವರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲಿಸಿಲ್ಲ. ಅದನ್ನು ವಿವಾದ ಮಾಡುವ ಅಗತ್ಯವೂ … Continue reading ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ,ಮುರುಘಾ ಶರಣರದ್ದು ಸ್ವಯಂಕೃತ ಅಪರಾಧ!
Copy and paste this URL into your WordPress site to embed
Copy and paste this code into your site to embed