ಕಾವಂಚೂರು ಅಪಘಾತ : ಸರೋಜಿನಿ ನಾಯ್ಕ ನಿಧನ

ಕಳೆದ ವಾರ ಸಾಗರ-ಶಿರಸಿ ರಸ್ತೆಯ ಸಿದ್ಧಾಪುರ ಕಾವಂಚೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ತೀವೃವಾಗಿ ಗಾಯಗೊಂಡಿದ್ದ ಹೊಸೂರಿನ ಸರೋಜಿನಿ ನಾರಾಯಣ ನಾಯ್ಕ ಗುರುವಾರ ಮುಂಜಾನೆ ಮೃತರಾಗಿದ್ದಾರೆ. ಕಳೆದ ಬುಧವಾರ ಸಿದ್ಧಾಪುರದಿಂದ ಮಂಗಳೂರಿಗೆ ಹೊರಟಿದ್ದ ಕಾರಿನಲ್ಲಿದ್ದ ಸರೋಜಿನಿ ನಾಯ್ಕರ ಮಕ್ಕಳು ಮೊಮ್ಮಕ್ಕಳು ಸೇರಿ ಒಟ್ಟೂ ಏಳು ಜನ ಅಪಘಾತದಿಂದ ತೀವೃವಾಗಿ ಗಾಯಗೊಂಡಿದ್ದರು. ತೀವೃಸ್ವರೂಪದ ಗಾಯಗಳಾದ ಇಡೀ ಕುಟುಂಬವನ್ನು ಶಿವಮೊಗ್ಗ ಮತ್ತು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ತೀವೃ ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದ ೭ ಜನರಲ್ಲಿ ವಯೋಸಹಜ … Continue reading ಕಾವಂಚೂರು ಅಪಘಾತ : ಸರೋಜಿನಿ ನಾಯ್ಕ ನಿಧನ