ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ತಣ್ಣೀರು: ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರ ಆಕ್ರೋಶ

ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು‌ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಕಾರವಾರ: ಉತ್ತರ ಕನ್ನಡಿಗರ ಬಹುಬೇಡಿಕೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ಸರ್ಕಾರ ತಣ್ಣೀರೆರಚಿದೆ. ಕಾರವಾರದ ಕ್ರಿಮ್ಸ್​ನಿಂದ ಕಳುಹಿಸಲಾಗಿದ್ದ ಆಸ್ಪತ್ರೆ ನಿರ್ಮಾಣ ಕುರಿತಾದ ಪ್ರಸ್ತಾವವನ್ನು ಆರ್ಥಿಕ ಇಲಾಖೆ ತಿರಸ್ಕರಿಸುವ ಮೂಲಕ ಬೇಡಿಕೆ ನಿರ್ಲಕ್ಷಿಸಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ದಶಕಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು. ಜಿಲ್ಲೆಯಲ್ಲಿ ಮಲ್ಟಿ … Continue reading ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸಿಗೆ ತಣ್ಣೀರು: ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರ ಆಕ್ರೋಶ