ಸಿದ್ದಾಪುರದ ನಂತರ ಸೊರಬಾ ಸರದಿ… ! Bjp revolt

ನನ್ನ ವಿರುದ್ಧ ಕ್ರಮ ಜರುಗಿಸುವುದಾದರೆ ಜರುಗಿಸಲಿ ಸೆಡ್ಡು ಹೊಡೆದ ಪದ್ಮನಾಭ್ ಭಟ್!

ಸೊರಬ :- ಬಿಜೆಪಿಯಲ್ಲಿನ ಬಂಡಾಯದ ಕೂಗು ಸೊರಬದಿಂದ ಮೊಳಗಿದೆ. ಪ್ರಧಾನಿ ಮೋದಿಯ ಜನ್ಮದಿನದಂದು ನಮೋ ವೇದಿಕೆಯನ್ನ ಹುಟ್ಟುಹಾಕಿ ಬಹಳ ದಿನದಿಂದ ಅದುಮಿಡಲಾಗಿದ್ದ ಮೂಲ ಬಿಜೆಪಿಗರ ಅಸಮಾಧಾನ ಇಂದು ಸ್ಪೋಟಗೊಂಡಿದೆ.

ಸೊರಬದ ಹೊಸಪೇಟೆ ಬಡಾವಣೆಯಲ್ಲಿದ್ದ ಗಿರಿಜಾ ಶಂಕರ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಕುಮಾರ ಬಂಗಾರಪ್ಪನವರ ವಿರುದ್ದ ಸೆಡ್ಡು ಹೊಡೆಯಲಾಗಿದೆ. ತಂದೆ ತಾಯಿಯನ್ನ ನೋಡಿಕೊಳ್ಳದ ಶಾಸಕ ಕಾರ್ಯಕರ್ತನನ್ನ ನೋಡಿಕೊಳ್ತಾರ? ಎಂಬ ಪ್ರಾಯಶ್ಚಿತ್ತದ ಮಾತುಗಳನ್ನ ಹಿರಿಯ ಮುತ್ಸದ್ಧಿ ಪದ್ಮನಾಭ್ ಭಟ್ ವ್ಯಕ್ತಪಡಿಸಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದ ಪದ್ಮನಾಭ್ ಭಟ್ ಪಕ್ಷದಿಂದ ನನ್ನ ವಿರುದ್ಧ ಕ್ರಮ ಕೈಗೊಂಡರೆ ಕೈಗೊಳ್ಳಲಿ, ಪಕ್ಷದಲ್ಲಿ ಬಹಳ ಹಳೆಯ ಕಾರ್ಯಕರ್ತನೆಂದರೆ ನಾನೊಬ್ಬನೆ, ನನ್ನ ವಿರುದ್ಧ ಪಕ್ಷ ಕ್ರಮಕೈಗೊಳ್ಳುವುದಾದರೆ ಕೈಗೊಳ್ಳಲಿ ಎಂದು ರಣಕಹಳೆ ಊದಿದ್ದಾರೆ.

ಬಂಗಾರಪ್ಪನವರ ರಾಜಕೀಯ ಮತ್ತು ಅವರ ಪತ್ನಿಯನ್ನ ನೆನೆಪಿಸಿಕೊಂಡ ಪದ್ಮನಾಭ್ ಭಟ್ ಅವರನ್ನ‌ ಮಧ್ಯರಾತ್ರಿಯಲ್ಲಿ ಹೊರ ಹಾಕಿದ ವ್ಯಕ್ತಿ ನಮ್ಮನ್ನ ನೋಡಿಕೊಳ್ತಾರ ಎಂಬುದು ಅವತ್ತು ಹೊಳೆಯಲೇ ಇಲ್ಲ. ನಮ್ಮ ವೇದಿಕೆಯಿಂದಲೇ ಮುಂದಿನ ಚುನಾವಣೆಯಲ್ಲಿ ಒಬ್ಬ ಕಾರ್ಯಕರ್ತನಿಗೆ ಪಕ್ಷದ ಟಿಕೇಟ್ ನೀಡಬೇಕು, ಅವರನ್ನೇ ನಾವು ಆರಿಸಿಕೊಂಡು ಬರುವುದಾಗಿ ಹೇಳಿದ ಭಟ್ ಬಿಜೆಪಿಯಲ್ಲಿ ಒಡಕಿದೆ ಎಂದು ಕಾಂಗ್ರೆಸ್ ಬೀಗುವುದು ಬೇಡ ಎಂಬ ಕಿವಿ ಮಾತು ಹೇಳಿದ್ದಾರೆ.

ನಮೋ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ. ಕಾರ್ಯಕರ್ತರನ್ನು ಕರೆದುಕೊಂಡು ಹೋಗಿ ಅವರಿಗೆ ಕೆಲಸ ಹಚ್ಚಿಸಿದ್ದೇನೆ ಹೊರತು ಒಂದು ರೂಪಾಯಿ ಹಣ ತೆಗೆದುಕೊಂಡು ಬರಲಿಲ್ಲವೆಂದು ಕಣ್ಣೀರು ಹಾಕಿದ್ದಾರೆ. ಇಂದು ಸಂಸದರು ನಮ್ಮ‌ಬೇಡಿಕೆಯನ್ನ ತಿರಸ್ಕರಿಸೊಲ್ಲ ಅಂತಹದ್ದರಲ್ಲಿ ನನ್ನ ವಿರುದ್ಧ ಶಾಸಕರು ಆರೋಪ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *