

ಬಸ್ ವ್ಯವಸ್ಥೆ ಸರಿಪಡಿಸುವಂತೆ ಅಗ್ರಹಿಸಿ ಇಂದು ಹೆಗ್ಗರಣಿಯಲ್ಲಿ ರಸ್ತೆ ತಡೆ
ಸಿದ್ದಾಪುರ ದಿಂದ ಹಾರ್ಸಿಕಟ್ಟಾ ಮಾರ್ಗವಾಗಿ ಹೆಗ್ಗರಣಿ ಮೂಲಕ ಅಮ್ಮಿನಳ್ಳಿ ಗೆ ಬಿಡುವ ಬಸ್ ಸಮಯ ವ್ಯತ್ಯಾಸ ದಿಂದ ಆ ಭಾಗದ ವಿದ್ಯಾರ್ಥಿ ಗಳಿಗೆ ಶಾಲೆ ಕಾಲೇಜಿಗೆ ತೆರಳಲು ಹಲವು ಸಮಸ್ಯೆ ಗಳು ಎದುರಗುತ್ತಿದ್ದು ಅಲ್ಲದೆ ನಿಲ್ಕುo ದ ತಂಡಗುಂಡಿ ಸುತ್ತಮುತ್ತಲಿನ ಪ್ರಯಾಣಿಕರಿಗೂ ಸಹ ತೊಂದರೆಗಳು ಎದುರಗುತ್ತಿವೆ ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಈ ಹಿಂದೆ ಸಲ್ಲಿಸಿದ್ದು ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಶನಿವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಸಿದ್ದಾಪುರ: 2020-21ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸಿದ್ದಾಪುರದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘವು ಕೆಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ ಜಿಲ್ಲೆಯ ಉತ್ತಮ ಗ್ರಾಹಕರ ಸಹಕಾರಿ ಸಂಘ/ಕೃಷಿ ಅಭಿವೃದ್ಧಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಸೆಪ್ಟೆಂಬರ 24 ರಂದು ಬ್ಯಾಂಕಿನ ಪ್ರಧಾನ ಕಚೇರಿಯ ಸುಂದರರಾವ್ ಪಂಡಿತ ಸ್ಮಾರಕ ಸಭಾಭವನದಲ್ಲಿ ಜರುಗಲಿರುವ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
