ಬಾವಲಿಗುಹೆ ಬಿಡುಗಡೆ,ಸನ್ಮಾನ

ಮೊಗೆದಷ್ಟೂ ಬೆರಗು ನಿಮ್ಮನ್ನು ನೀವೇ ನೋಡಿಕೊಳ್ಳಿ……. ಸಿದ್ದಾಪುರ: ಹಳ್ಳಿ ಹಳ್ಳಿಗಳಲ್ಲಿ ಯಕ್ಷಗಾನದ ಪ್ರೀತಿ ಬೆಳೆಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ನೀಡುವ ಯಕ್ಷಸಿರಿ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ ಕೃಷ್ಣಾಜಿ ಬೇಡ್ಕಣಿ ಇವರನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೇಡ್ಕಣಿಯ ರಾಮಾಂಜನೇಯ ಕಲಾ ಬಳಗದ ವತಿಯಿಂದ ಹೃದಯಸ್ಪರ್ಷಿಯಾಗಿ ಅಭಿನಂದಿಸಲಾಯಿತು. ಬೇಡ್ಕಣಿಯ ಕೋಟೆ ಆಂಜನೇಯ ಸಭಾಭವನದಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಕೃಷ್ಣಾ ನಾಯ್ಕ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತ ಕೃಷ್ಣಾಜಿ ಬೇಡ್ಕಣಿ ಮಾತನಾಡಿ, … Continue reading ಬಾವಲಿಗುಹೆ ಬಿಡುಗಡೆ,ಸನ್ಮಾನ