‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’.. ಅಭಿಯಾನಕ್ಕೆ ಸರ್ಕಾರ ಸಜ್ಜು!
ಕಾಂಗ್ರೆಸ್ನ ಪೇಸಿಎಂ ಅಭಿಯಾನದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಇದಕ್ಕಾಗಿ ಲಂಚದ ವಿರುದ್ಧವಾಗಿ ಸರ್ಕಾರ ಅಭಿಯಾನವನ್ನು ಅಕ್ಟೋಬರ್ 2ರಿಂದ ಆರಂಭಿಸಿಲಿದೆ. ಬೆಂಗಳೂರು: ಪೇ ಸಿಎಂ ಅಭಿಯಾನದಿಂದ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಯ ಅಭಿಯಾನ ನಡೆಸಲು ಮುಂದಾಗಿದೆ. ‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’ ಎಂಬ ನಾಮಫಲಕವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲು ಆದೇಶ ಹೊರಡಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸಿಬ್ಬಂದಿ … Continue reading ‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’.. ಅಭಿಯಾನಕ್ಕೆ ಸರ್ಕಾರ ಸಜ್ಜು!
Copy and paste this URL into your WordPress site to embed
Copy and paste this code into your site to embed