ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ: ರಾಗಾ ಗುಡುಗು

ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.. ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲಾಗಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚಾಮರಾಜನಗರದಲ್ಲಿ ಹೇಳಿದ್ದಾರೆ. ಚಾಮರಾಜನಗರ: ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ವಿಪಕ್ಷಗಳ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಗುಂಡ್ಲುಪೇಟೆಯಲ್ಲಿ ಭಾರತ್​ ಜೋಡೋ ಯಾತ್ರೆಗೆ ಚಾಲನೆ ಕೊಟ್ಟು ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಮ್ಮ ಮಾತು ಪ್ರಸಾರವಾಗುತ್ತಿಲ್ಲ. ಮಾಧ್ಯಮಗಳು ಅವರ ಹಿಡಿತದಲ್ಲಿದೆ. ಸಂಸತ್ತು – ವಿಧಾನಸಭೆಗಳಲ್ಲಿ ಜನರ ಸಮಸ್ಯೆ ಮಾತನಾಡಿದರೇ ಮೈಕ್ ಆಫ್ ಆಗಲಿದೆ. … Continue reading ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ: ರಾಗಾ ಗುಡುಗು