ಗಾಂಧಿಜಯಂತಿ ವಿಶೇಶ, ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಸಿದ್ದಾಪುರ :- ಮಕ್ಕಳಿಗೆ ಆಸ್ತಿಯನ್ನು ಮಾಡದೆ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು. ನಾವು ನಮ್ಮ ಯವೌನಾಸ್ಥೆಯಲ್ಲಿ ಮಾಡಿದ್ದು ಹಿರಿಯರಾದಾಗ ನಮಗೆ ಬಂದೇ ಬರುತ್ತದೆ ಎಂಬ ಜ್ಞಾನವಿಲ್ಲದಂತಾಗಿದೆ ಎಂದು ಸಿವಿಲ್ ನ್ಯಾಯಾಧೀಶರಾದ ತಿಮ್ಮಯ್ಯ ಜಿ ಅಭಿಪ್ರಾಯ ಪಟ್ಟರು.ಅವರು ತಾಲೂಕು ಕಾನೂನು ಸೇವಾ ಸಮಿತಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ, ಪಟ್ಟಣ ಪಂಚಾಯತ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಂಯೋಜನೆ ಯಲ್ಲಿ ತಾಲೂಕು ಸರಕಾರಿ ನಿವೃತ್ತ ನೌಕರರ ಸಂಘ ಘಟಕದ ವತಿಯಿಂದ … Continue reading ಗಾಂಧಿಜಯಂತಿ ವಿಶೇಶ, ಮಕ್ಕಳನ್ನೇ ಆಸ್ತಿಯನ್ನಾಗಿಸಿ