ನವರಾತ್ರಿ ಮೆರುಗು,ಗಾಂಧಿ ಜಯಂತಿ ಸೊಬಗು…
ಸಿದ್ದಾಪುರ: ಸಿದ್ದಾಪುರದ ಪಟ್ಟಣಪಂಚಾಯಿತಿ ಯಲ್ಲಿ ಗಾಂಧೀಜಿ ಹಾಗೂ ಲಾಲಬಹೂದ್ದೂರ ಶಾಸ್ತ್ರಿ ಜನ್ಮ ದಿನಾಚರಣೆಗಳು ನಡೆದವು.ಸ್ವಚ್ಚತೆಗಾಗಿ ಸಂಯುಕ್ತ ಭಾರತ ಕಾರ್ಯ ಕ್ರಮ ದಡಿಯಲ್ಲಿ ನಡೆದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ, ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.ಪಟ್ಟಣ ಪಂಚಾತ ಅಧ್ಯಕ್ಷೆ ಚಂದ್ರಕಲಾ ಎಸ್ ನಾಯ್ಕ ಕಾರ್ಯ ಕ್ರಮ ಉದ್ಘಾಟಿಸಿ ಜಯಂತಿಗೆ ಶುಭ ಕೋರಿದರು.ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ ಮಾತನಾಡಿ ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು ಅವರ ತ್ಯಾಗ ಬಲಿದಾನ ದಿಂದ ನಾವು … Continue reading ನವರಾತ್ರಿ ಮೆರುಗು,ಗಾಂಧಿ ಜಯಂತಿ ಸೊಬಗು…
Copy and paste this URL into your WordPress site to embed
Copy and paste this code into your site to embed