ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು ಮಾಡಿದ್ದಾರೆ. ಶಾಲೆ ಎನ್ನುವುದು ಯಾವುದೇ ಒಂದು ಜಾತಿಗೆ ಸೀಮತವಾದದ್ದಲ್ಲ. ಲಿಟಲ್ ಫ್ಲವರ್ ಶಾಲೆ ಎಂದರೆ ಇದು ಎಲ್ಲರ ಶಾಲೆ ಎಂಬ ಭಾವನೆ ಸಿದ್ದಾಪುರದವರಿಗಿದೆ. ಇದೊಂದು ಸರ್ಕಾರದ ಅನುದಾನಿತ ಶಾಲೆಯಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಬಾರದು ಈ ಬಗ್ಗೆ ನಾವು ಇಂದು ಮನವಿಯನ್ನು ಕೊಡುತ್ತಿದ್ದೇವೆ ಮತ್ತು ಇದೇ ರೀತಿ ಆದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟವನ್ನು ನಡೆಸುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯದ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು ಎಂದು ತಾಲೂಕ ಭಜರಂಗ ದಳದವರು ತಹಸೀಲ್ದಾರ್ ರಿಗೆ ಮನವಿ ಸಲ್ಲಿಸಿದರು.


ರಾಷ್ಟ್ರೀಯ ಹಬ್ಬವಾದ ಗಾಂಧೀ ಜಯಂತಿಯ ದಿನ ಶಾಸ್ತ್ರೀಜೀಯವರ ಜನ್ಮದಿನ ಸಹ ಇದ್ದು, ಅವರಿಬ್ಬರ ಫೋಟೋಗಳಿಗೆ ಪೂಜೆ ಸಲ್ಲಿಸುವುದು ಮಾತ್ರ ಸರಿಯೆ ವಿನಃ ಯಾವುದೋ ಬೇರೊಬ್ಬರ ಫೋಟೋವನ್ನು ಮಹಾತ್ಮರ ಜಯಂತಿಯಂದು ಅವರ ಫೋಟೋ ಜೊತೆಗಿಟ್ಟು ಪೂಜಿಸುವುದು ಮಹನೀಯರಿಗೆ ಮಾಡಿದ ಅವಮಾನ ಮತ್ತು ಸಾರ್ವಜನಿಕ ಸ್ಥಳವಾದ ಶಾಲೆಯಲ್ಲಿ ಎಲ್ಲಾ ಧರ್ಮದ ಮಕ್ಕಳಿರುವಾಗ ಮುಗ್ಧ ಮಕ್ಕಳಲ್ಲಿ ಯಾವುದೋ ಒಂದು ಧರ್ಮದ ಪ್ರಚಾರ ಮಾಡುವುದು ಸರಿಯಲ್ಲ.

ಕಾರಣ ಈ ಮೇಲಿನ ಎಲ್ಲಾ ಕಾರಣಗಳಿಂದ ಲಿಟ್ಲಫ್ಲವರ್ ಅನುದಾನಿತ ಶಾಲೆ ಸಿದ್ದಾಪರ ಇದರ ಶಿಕ್ಷಕರು ಕಾನೂನನ್ನು ಉಲ್ಲಂಘಿಸಿದ್ದಾರೆ. ಕಾರಣ ಶಾಲಾ ಶಿಕ್ಷರು ಮತ್ತು ಆಡಳಿತ ಮಂಡಳಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಈ ಮೂಲಕ ನಿಮ್ಮಲ್ಲಿ ದೂರು ನೀಡುತ್ತಿದ್ದು, ಶಾಲೆಯ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುತಿಸಲು ವಿನಂತಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *