ಉ.ಕ. ದಲ್ಲಿ ವ್ಯಾಪಿಸುತ್ತಿರುವ ಕ್ಯಾನ್ಸರ್‌ ಭಯ!?

ಶಿರಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ ಮಾರಣಾಂತಿಕ ಕ್ಯಾನ್ಸರ್ ರೋಗ : ಸಮೀಕ್ಷೆಗಾಗಿ ಗ್ರಾಮಸ್ಥರ ಆಗ್ರಹ ಕ್ಯಾನ್ಸರ್ ಎಂಬ ಮಹಾಮಾರಿಯಿಂದ ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಲ್ಲಿ ಈಗ ಜನರಲ್ಲಿ ನೋವು ಮುಗಿಲು ಮುಟ್ಟಿದೆ. ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿನ ಕೈಗಾ ಅಣುವಿದ್ಯುತ್ ಸ್ಥಾವರದಿಂದ ರೇಡಿಯೆಷನ್​ ಪರಿಣಾಮವಾಗಿ ಆ ಭಾಗದ ಕಳಚೆ, ಮಲವಳ್ಳಿ, ಬಾರೆ, ಬಾಸಲ್, ಭಾಗಿನಕಟ್ಟಾ, ಬೀಗಾರ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ ಜನತೆ ಕ್ಯಾನ್ಸರ್​ ನಂತಹ ಮಾರಣಾಂತಿಕ ಖಾಯಿಲೆಯಿಂದ ಮಕ್ಕಳು ಸಹ ಮೃತಪಡುತ್ತಿರುವುದು ವಿಶೇಷವೇನಲ್ಲ. ಆದರೆ, ಇತ್ತೀಚಿಗೆ … Continue reading ಉ.ಕ. ದಲ್ಲಿ ವ್ಯಾಪಿಸುತ್ತಿರುವ ಕ್ಯಾನ್ಸರ್‌ ಭಯ!?