ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ….ಹೀಗೂ ಉಂಟೆ?

ದೇವಿಯ ಆಶೀರ್ವಾದಕ್ಕಾಗಿ ಕುದಿಯುವ ಎಣ್ಣೆಯಲ್ಲಿ ಕೈ ಮುಳುಗಿಸುತ್ತಾರೆ; ಕುಮಟಾದಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ

ಇತ್ತೀಚೆಗೆ ಕನಿಷ್ಠ ಒಂದು ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಪ್ರತಿವರ್ಷವೂ ಇಲ್ಲೊಂದು ವಿಶೇಷ ಆಚರಣೆ ನಡೆಯುತ್ತದೆ. ಅದು ಪವಾಡವೇ ಸರಿ. ಇಲ್ಲಿಗೆ ಬರುವ ಭಕ್ತರು ಹರಕೆಯನ್ನು ತೀರಿಸಲು ತಮ್ಮ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸುತ್ತಾರೆ.

A devotee dips her hands in hot oil

ಕುಮಟಾ (ಉತ್ತರ ಕನ್ನಡ): ಇಲ್ಲೊಂದು ವಿಶಿಷ್ಟ ಧಾರ್ಮಿಕ ಆಚರಣೆ ಇದೆ. ಈ ದೇವಸ್ಥಾನದಲ್ಲಿ ದೇವರ ಅನುಗ್ರಹಕ್ಕಾಗಿ ಕೋರಿ ಬರುವವರೇ ಅಧಿಕ. ಕುಮಟಾದ ರಾಯೇಶ್ವರಿ ಕಾಮಾಕ್ಷಿ ದೇವಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಇತ್ತೀಚೆಗೆ ಕನಿಷ್ಠ ಒಂದು ಸಾವಿರ ಜನರು ದೇವಾಲಯಕ್ಕೆ ಭೇಟಿ ನೀಡಿದ್ದರು. ಪ್ರತಿವರ್ಷವೂ ಇಲ್ಲೊಂದು ವಿಶೇಷ ಆಚರಣೆ ನಡೆಯುತ್ತದೆ. ಅದು ಪವಾಡವೇ ಸರಿ. ಇಲ್ಲಿಗೆ ಬರುವ ಭಕ್ತರು ಹರಕೆಯನ್ನು ತೀರಿಸಲು ತಮ್ಮ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸುತ್ತಾರೆ.

ಇಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಆಯೋಜಿಸಲಾಗಿರುತ್ತದೆ. ಪೂಜೆ ಮುಗಿದ ನಂತರ, ಅರ್ಚಕರು ಹೊರಬಂದು ಕುದಿಯುವ ಎಣ್ಣೆ ಮತ್ತು ‘ವಡೆ’ಗಳನ್ನು ಹೊಂದಿದ್ದ ಬಾಣಲೆಯ ಸುತ್ತಲೂ ಹೂವುಗಳನ್ನು ಎಸೆಯುತ್ತಾರೆ. ಬಹುನಿರೀಕ್ಷಿತ ಕಾರ್ಯಕ್ರಮವು ಅಲ್ಲಿಗೆ ಪ್ರಾರಂಭವಾಗುತ್ತದೆ. ಕುದಿಯುತ್ತಿರುವ ಎಣ್ಣೆಯಿರುವ ಒಲೆಯ ಮುಂದೆ ವ್ಯಕ್ತಿಯೊಬ್ಬರು ಬರುತ್ತಾರೆ. ದೇವರಿಗೆ ನಮಸ್ಕರಿಸಿದ ನಂತರ, ಅವರು ತಮ್ಮ ಬೆರಳುಗಳನ್ನು ಬಿಸಿ ಎಣ್ಣೆಯಲ್ಲಿ ಮುಳುಗಿಸಿ, ಅದರಲ್ಲಿ ತೇಲುತ್ತಿರುವ ‘ವಡೆ’ಗಳನ್ನು ಹೊರತೆಗೆದು ದೇವರಿಗೆ ಮತ್ತೆ ನಮಸ್ಕರಿಸುತ್ತಾರೆ. ಆಶ್ಚರ್ಯಕರವಾಗಿ, ಅವರಿಗೆ ಯಾವುದೇ ಸುಟ್ಟಗಾಯಗಳು ಆಗಲಿಲ್ಲ.

ನೂರಾರು ಜನರು ತಮ್ಮ ಹರಕೆ ತೀರಿಸುವುದರೊಂದಿಗೆ ಕಾರ್ಯಕ್ರಮ ನಡೆಯಿತು. ಇದೊಂದು ಪವಾಡ ಎಂದು ಭಕ್ತರು ಹೇಳಿದ್ದು, ಹಿಂದಿನಿಂದಲೂ ಆಚರಣೆಯಲ್ಲಿದೆ. ‘ತನ್ನ ಕೈಗಳನ್ನು ಎಣ್ಣೆಯಲ್ಲಿ ಮುಳುಗಿಸಿದವರಿಗೆ ಏನೂ ಆಗದಿದ್ದರೆ, ದೇವಿಯು ಆತನನ್ನು ಅಥವಾ ಆಕೆಯನ್ನು ಆಶೀರ್ವದಿಸಿದ್ದಾಳೆ’ ಎಂದರ್ಥ ಎಂದು ಅರ್ಚಕರು ಹೇಳುತ್ತಾರೆ.

ದೇವಿಯ ಆಶೀರ್ವಾದವನ್ನು ಕೋರಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಹರಕೆ ತೀರಿಸುವ ಯಾವುದೇ ವ್ಯಕ್ತಿ ಈ ದೇವಸ್ಥಾನಕ್ಕೆ ಭೇಟಿ ನೀಡಿ ಈ ವಿಧಿವಿಧಾನ ನೆರವೇರಿಸಿ ತಮ್ಮ ಹರಕೆಯನ್ನು ಪೂರೈಸುತ್ತಾರೆ ಎಂದು ಪ್ರತಿ ವರ್ಷ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಭಕ್ತ ರಾಜು ನಾಯ್ಕ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *