ಸಮಾರೋಪ,ಸನ್ಮಾನ,ಚಕ್ರವ್ಯೂಹ…ನಾದತರಂಗಿಣಿ ವಿಶೇಶ!

ಹಾರ್ಸಿಕಟ್ಟಾ ಕಲಾಪೋಷಕರ ಊರಾಗಿದ್ದು, ಕಲೆ,ಸಂಸ್ಕೃತಿ,ಕ್ರೀಡಾ ಪೋಷಣೆಗಳಿಂದ ಈ ಗ್ರಾಮಕ್ಕೆ ಪ್ರತ್ಯೇಕ ಐಡೆಂಟಿಟಿ ದೊರೆತಿದೆ. -ಕನ್ನೇಶ್‌ ಸಿದ್ದಾಪುರಯಕ್ಷಗಾನದಿಂದ ಪುರಾಣ ಕಥೆಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಉತ್ತಮ ಸಂಸ್ಕೃತಿ ಪೋಷಣೆಗೆ ಉತ್ತೇಜನ ದೊರೆಯುತ್ತದೆ . ಕಳೆದ ವರ್ಷ ಉಪೇಂದ್ರ ಪೈ ಸೇವಾ ಟ್ರಸ್ಟ್ ನಿಂದ ಶಿರಸಿ-ಸಿದ್ದಾಪುರ ತಾಲೂಕಿನಲ್ಲಿ ಹತ್ತು ಯಕ್ಷಗಾನ ಕಾರ್ಯಕ್ರಮ ಆಯೋಜಿಸಿಲಾಗಿತ್ತು. ಈ ವರ್ಷ ೨೦ ಯಕ್ಷಗಾನ ಕಾರ್ಯಕ್ರಮ ಮಾಡಲಾಗುವುದು ಎಂದು ಉದ್ಯಮಿ ಉಪೇಂದ್ರ ಪೈ ಶಿರಸಿ ಹೇಳಿದರು. ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ಯಕ್ಷತರಂಗಿಣಿ ಹಾರ್ಸಿಕಟ್ಟಾ ಆಯೋಜಿಸಿದ್ದ ಮಕ್ಕಳ … Continue reading ಸಮಾರೋಪ,ಸನ್ಮಾನ,ಚಕ್ರವ್ಯೂಹ…ನಾದತರಂಗಿಣಿ ವಿಶೇಶ!