local news-ಅರಣ್ಯ ಅಧಿಕಾರಿಗಳ ಹಾಜರಾತಿಗೆ ಧರಣಿ – ಸರಕಾರದ ವಿರುದ್ಧ ತೀವ್ರ ಆಕ್ರೋಶ.
ಅರಣ್ಯವಾಸಿಗಳಿಂದ ಬೃಹತ್ ಮೆರವಣಿಗೆ ಮತ್ತು ಪಾದಯಾತ್ರೆ ;ಅರಣ್ಯ ಅಧಿಕಾರಿಗಳ ಹಾಜರಾತಿಗೆ ಧರಣಿ – ಸರಕಾರದ ವಿರುದ್ಧ ತೀವ್ರ ಆಕ್ರೋಶ. ಸಿದ್ಧಾಪುರ: ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಸರಕಾರಕ್ಕೆ ೧೫ ದಿನ ಗಡವು ನೀಡಿದಾಗಿಯೂ ಸರಕಾರ ಕ್ರಮ ಜರುಗಿಸದ ಹಾಗೂ ಅರಣ್ಯ ಸಿಬ್ಬಂದಿಗಳ ದೌರ್ಜನ್ಯದ ಕುರಿತು ಅರಣ್ಯವಾಸಿಗಳಿಂದ ಬೃಹತ್ ಮೆರವಣಿಗೆ ಮತ್ತು ಪಾದಯಾತ್ರೆಯೊಂದಿಗೆ ಭೂಮಿ ಹಕ್ಕಿಗೆ ಹಕ್ಕೊತ್ತಾಯಿಸಿ ರ್ಯಾಲಿ ಸಂಘಟಿಸುವ ಮೂಲಕ ಸರಕಾರದ ವಿರುದ್ಧ ಅತಿಕ್ರಮಣದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಹಿರಿಯ … Continue reading local news-ಅರಣ್ಯ ಅಧಿಕಾರಿಗಳ ಹಾಜರಾತಿಗೆ ಧರಣಿ – ಸರಕಾರದ ವಿರುದ್ಧ ತೀವ್ರ ಆಕ್ರೋಶ.
Copy and paste this URL into your WordPress site to embed
Copy and paste this code into your site to embed