

ಅ.೨೨-೧೦-೨೨ ರ ಶನಿವಾರ ಸಿದ್ಧಾಪುರ ತಾಲೂಕಿನಲ್ಲಿ ವಿದ್ಯುತ್ ವ್ಯವಸ್ಥೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಹೆಸ್ಕಾ ಸಾರ್ವಜನಿಕರಿಗೆ ಸಹಕರಿಸಲು ಮನವಿ ಮಾಡಿದೆ. ಹೆಸ್ಕಾಂ ಪ್ರಕಟಣೆ ಈ ಕೆಳಗಿನಂತಿದೆ.

೧೧೦/೧೧ ಕೆ.ವಿ ಸಿದ್ದಾಪುರ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ದಿನಾಂಕ:೨೨-೧೦-೨೦೨೨ (ನಾಲ್ಕನೇ ಶನಿವಾರ) ದಂದು ಬೆಳಿಗ್ಗೆ ೧೦.೦೦ ಗಂಟೆಯಿಂದ ಸಾಯಂಕಾಲ ೦೫.೦೦ ಗಂಟೆಯವರೆಗೆ ಮಾರ್ಗ ಮುಕ್ತತೆ ಪಡೆಯುವುದರಿಂದ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಗೊಳಿಸಬೇಕಾಗಿರುತ್ತದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
