![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಪರೇಶ್ ಮೇಸ್ತ ಅವರದು ಕೊಲೆ ಹೌದೋ, ಅಲ್ಲವೋ ಎಂಬುದು ಪರಿಶೀಲನೆ ಮಾಡಬೇಕು. ಕೊಲೆ ಎಂದು ಸ್ಥಳೀಯರು ಮತ್ತು ಅವರ ತಂದೆ ಹೇಳಿದ್ದಾರೆ. ಅದರ ಕುರಿತು ವಿಚಾರ ನಡೆಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)
ಪರೇಶ್ ಮೇಸ್ತ ಅವರದು ಕೊಲೆ ಹೌದೋ, ಅಲ್ಲವೋ ಎಂಬುದು ಪರಿಶೀಲನೆ ಮಾಡಬೇಕು. ಕೊಲೆ ಎಂದು ಸ್ಥಳೀಯರು ಮತ್ತು ಅವರ ತಂದೆ ಹೇಳಿದ್ದಾರೆ. ಅದರ ಕುರಿತು ವಿಚಾರ ನಡೆಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.