ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.. ಉತ್ತರಕನ್ನಡ ನೂತನ ಡಿಸಿ ಪ್ರಭುಲಿಂಗ ಕವಲಿಕಟ್ಟಿ
ರಾಜ್ಯ ಸರ್ಕಾರ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ನೇಮಕಗೊಳಿಸಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕರಾಗಿದ್ದ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಕಾಂತಾರ ವಿವಾದ: ನಟ ಚೇತನ್ಗೆ ದಲಿತ ಸಂಘಟನೆಗಳ ಬೆಂಬಲ ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ. … Continue reading ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.. ಉತ್ತರಕನ್ನಡ ನೂತನ ಡಿಸಿ ಪ್ರಭುಲಿಂಗ ಕವಲಿಕಟ್ಟಿ
Copy and paste this URL into your WordPress site to embed
Copy and paste this code into your site to embed