ಸಮುದ್ರದಾಳದಲ್ಲಿ ಗಂಧದಗುಡಿ ಪ್ರಚಾರ,ಅಪ್ಪು ಅಭಿಮಾನಕ್ಕೆ ಮೇರೆಯಿಲ್ಲ!

ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್​​ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲು ಸಿದ್ಧರಾಗಿದ್ದಾರೆ. ಸಮುದ್ರದಾಳದಲ್ಲೂ ಗಂಧದಗುಡಿ ಸಿನೆಮಾ ಪ್ರಚಾರ.. ಅಭಿಮಾನ ಮೆರೆದ ಅಪ್ಪು ಫ್ಯಾನ್​ ದಿ. ಪುನೀತ್​ ರಾಜ್​ಕುಮಾರ್​ ಅಭಿನಯದ ಗಂಧದ ಗುಡಿ ಸಿನೆಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅಪ್ಪು ಅವರ ಅಭಿಮಾನಿಯೊಬ್ಬರು ಮುರುಡೇಶ್ವರ ಸಮುದ್ರದಾಳದಲ್ಲಿ ಸ್ಕೂಬಾ … Continue reading ಸಮುದ್ರದಾಳದಲ್ಲಿ ಗಂಧದಗುಡಿ ಪ್ರಚಾರ,ಅಪ್ಪು ಅಭಿಮಾನಕ್ಕೆ ಮೇರೆಯಿಲ್ಲ!