ಅರಣ್ಯ ಅತಿಕ್ರಮಣ.. ಬಿ.ಜೆ.ಪಿ.,ಕಾಂಗ್ರೆಸ್‌ ಗಳಿಗೆ ನೈತಿಕತೆ ಇಲ್ಲ

ಅರಣ್ಯ ಅತಿಕ್ರಮಣ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿ.ಜೆ.ಪಿ.ಗಳಿಗೆ ನೈತಿಕತೆ ಇಲ್ಲ, ಈ ವಿಚಾರದಲ್ಲಿ ಪರಸ್ಪರ ಕೆಸರೆರಚಾಟ ನಡೆಸುತ್ತಿರುವುದು ನಾಚಿಕೆಗೇಡು ಎಂದು ಆಪ್‌ ದೂರಿದೆ. ಸಿದ್ಧಾಪುರದ ಆಮ್‌ ಆದ್ಮಿ ಕಛೇರಿಯಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಮುಖಂಡರು.

ರವೀಂದ್ರ ನಾಯ್ಕ ರ ಹೋರಾಟದ ಬಗ್ಗೆ ಗೌರವವಿದೆ ಆದರೆ ಕಳೆದ ವಾರ ಅವರ ನಿಯಂತ್ರಣ ತಪ್ಪಿ ಸಮಾವೇಶ ಕಾಂಗ್ರೆಸ್‌ ಮಯವಾದ ಬಗ್ಗೆ ತಮ್ಮ ವಿಷಾದವಿದೆ ಎಂದರು.

ಎ.ರವೀಂದ್ರ ಕಳೆದ ಮೂರು ದಶಕಗಳಿಂದ ಅರಣ್ಯ ಭೂಮಿ ಬಳಕೆದಾರರ ಪರವಾಗಿ ಹೋರಾಟ ನಡೆಸುತಿದ್ದಾರೆ. ದೇಶಪಾಂಡೆ ಸಚಿವರಾಗಿದ್ದಾಗ ಕಾಂಗ್ರೆಸ್‌ ನವರು, ಬಿ.ಜೆ.ಪಿ. ಆಡಳಿತದ ಅವಧಿಯಲ್ಲಿ ಬಿ.ಜೆ.ಪಿ.ಯವರು ಮತ್ತು ಹಿರಿಯ ಶಾಸಕ, ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರದಲ್ಲಿದ್ದಾಗ ಅರಣ್ಯ ಅತಿಕ್ರಮಣದಾರರಿಗೆ ನ್ಯಾಯ ಕೊಡಿಸದವರು ಈಗ ಪರಸ್ಪರ ಕೆಸರೆರಚಾಟ ಮಾಡುತ್ತಿರುವುದು ನಾಚಿಗೆಗೇಡು ಎಂದು ಆಪ್‌ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷ ವೀರಭದ್ರನಾಯ್ಕ ಮತ್ತು ತಾಲೂಕಾ ಅಧ್ಯಕ್ಷ ಲಕ್ಷ್ಮಣ ನಾಯ್ಕ ದೂರಿದರು. ಮಾಧ್ಯಮಗೋಷ್ಠಿಯಲ್ಲಿ ರಾಘವೇಂದ್ರ ನಾಯ್ಕ, ಆಯ್.ಸಿ. ನಾಯ್ಕ. ಲೋಕೇಶ್‌ ಹೆಗಡೆ ಇತರರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *