local ನ್ಯೂಸ್ -ಸಾಮೂಹಿಕ ರಜೆ ಕೇಳಿ ಪಿ.ಡಿ.ಓ.ಗಳ ಮನವಿ

ಸಿದ್ದಾಪುರ:ಕರ್ನಾಟಕ ರಾಜ್ಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 2 ರಿಂದ ಕರೆ ನೀಡಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲಿಸಿ ಸಿದ್ದಾಪುರ ತಾಲ್ಲೂಕು ಘಟಕದ ವತಿಯಿಂದ ಸಾಮೂಹಿಕ ರಜೆ ಕೋರಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಶಾಂತ ವಿ ರಾವ್ ರಿಗೆ ಮನವಿ ಸಲ್ಲಿಸದರು. ಈ ಸಂಧರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುಬ್ರಹ್ಮಣ್ಯ ಹೆಗಡೆ, ತಾಲ್ಲೂಕಾ ನೌಕರರ ಸಂಘದ ಅಧ್ಯಕ್ಷರಾದ ರಾಜೇಶ ನಾಯ್ಕ, ಖಜಾಂಜಿಯಾದ ಈರಣ್ಣ ಇಲಾಳ, ಜಿಲ್ಲಾ … Continue reading local ನ್ಯೂಸ್ -ಸಾಮೂಹಿಕ ರಜೆ ಕೇಳಿ ಪಿ.ಡಿ.ಓ.ಗಳ ಮನವಿ