ಪತ್ರಕರ್ತರಿಗೂ ಲಂಚ ನೀಡಿದ ಬಿ.ಜೆ.ಪಿ. ಸರ್ಕಾರ!

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ನಗದು ಗಿಫ್ಟ್; ಸರ್ಕಾರಕ್ಕೆ ತೀವ್ರ ಮುಜುಗರ; ಲೋಕಾಯುಕ್ತರಿಗೆ ದೂರು!  ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು  ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ  ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು  ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪ  ಕೇಳಿಬಂದಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಸಿಎಂಒ ಮೂಲಗಳ ಪ್ರಕಾರ, ಮುಖ್ಯಮಂತ್ರಿಗಳು ಕ್ಷಮೆ ಕೋರಿದ್ದು ತಮಗೆ ನಗದು … Continue reading ಪತ್ರಕರ್ತರಿಗೂ ಲಂಚ ನೀಡಿದ ಬಿ.ಜೆ.ಪಿ. ಸರ್ಕಾರ!