local ನ್ಯೂಸ್ -ಭುವನಗಿರಿಯಲ್ಲಿ ಕದಂಬಸೇನೆಯ ಕಾರ್ಯಕ್ರಮ

13ನೇಯ ವಾರ್ಷಿಕ ವರ್ಧಂತಿ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲು ನಿರ್ಧಾರ … ……ಸಿದ್ದಾಪುರ ಪಟ್ಟಣದ ಹಾಳದ ಕಟ್ಟ ನಾಗರಕಟ್ಟೆ ವಿಭಾಗದ ಶ್ರೀ ವಾಸುಕಿ ನಾಗದೇವತಾ ಮಂದಿರದಲ್ಲಿ ನವೆಂಬರ್ 29 ರ ಮಂಗಳವಾರ ಶ್ರೀ ಕ್ಷೇತ್ರ ಪಾಲ,ಶ್ರೀ ನಾಗದೇವತಾ ,ಹಾಗೂ ಶ್ರೀ ಚೌಡೇಶ್ವರಿ ದೇವರ 13ನೆಯ ವಾರ್ಷಿಕ ವರ್ಧಂತಿ ಮಹೋತ್ಸವ ಆಚರಿಸುವ ಕುರಿತು ಸಭೆಯನ್ನು ಕರೆಯಲಾಯಿತು. ವೇದಿಕೆಯಲ್ಲಿ ನಾಗದೇವತಾ ಸೇವಾ ಸಮಿತಿಯ ಹಿರಿಯ ಸದಸ್ಯರಾದ ಎಸ್ ವಿ .ಸಿದ್ದೇಶ್ವರ ,ಡಿ .ಎನ್.ಶೇಟ್,ಅಚ್ಚುತ ಶಾನಭಾಗ್,ಆಯ್.ಕೆ.ನಾಯ್ಕ ,ಶ್ರೀಪತಿ ವೆರ್ಣೇಕರ್ ಉಪಸ್ಥಿತರಿದ್ದರು. ಪ್ರಶಾಂತ ಶೇಟ್ … Continue reading local ನ್ಯೂಸ್ -ಭುವನಗಿರಿಯಲ್ಲಿ ಕದಂಬಸೇನೆಯ ಕಾರ್ಯಕ್ರಮ