ಶಿರಸಿ ಕ್ಷೇತ್ರ..ಕಾಗೇರಿ ಬೇಡ,ಸಿದ್ಧಾಪುರಕ್ಕಿರಲಿ ಅವಕಾಶ

ಶಿರಸಿ ಕ್ಷೇತ್ರದ ಟಿಕೇಟ್‌ ನಿರಂತರವಾಗಿ ಶಿರಸಿ ತಾಲೂಕಿಗೇ ಸಿಗುತಿದ್ದು ಈ ಬಾರಿ ಶಿರಸಿ ವಿಧಾನಸಭಾ ಕ್ಷೇತ್ರದ ಟಿಕೇಟ್‌ ಸಿದ್ಧಾಪುರ ತಾಲೂಕಿನವರಿಗೆ ದೊರೆಯಬೇಕು ಎನ್ನುವ ಬೇಡಿಕೆ ಹೆಚ್ಚಾಗಿದೆ.

ಶಿರಸಿ-ಸಿದ್ಧಾಪುರ ತಾಲೂಕುಗಳನ್ನೊಳಗೊಂಡ ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಮತ್ತು ಬಿ.ಜೆ.ಪಿ. ಪಕ್ಷಗಳ ಅವಕಾಶಗಳು ನಿರಂತರವಾಗಿ ಶಿರಸಿ ತಾಲೂಕಿಗೇ ದೊರೆಯುತ್ತಿವೆ. ಈ ಬಗ್ಗೆ ಬಿ.ಜೆ.ಪಿ.ಯಲ್ಲಿ ಗುಸು,ಗುಸು ಎನ್ನುವ ಕ್ಷೀಣ ಧ್ವನಿಯ ಆಕ್ಷೇಪಗಳು ಕೇಳಿಬರುತ್ತಿವೆ. ಬಿ.ಜೆ.ಪಿ.ಗಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಕಾಂಗ್ರೆಸ್‌ ಈ ಬಾರಿ ಸಿದ್ಧಾಪುರಕ್ಕೆ ಅವಕಾಶ ನೀಡಿ ಎಂದು ಪ್ರತಿಪಾದಿಸುತ್ತಿದೆ.

ಬುಧವಾರ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಕಛೇರಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕರು ಹಾಲಿ ಶಾಸಕ,ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಕಾರ್ಯವೈಖರಿ ವಿರೋಧಿಸಿದರು. ಶಿರಸಿ ಕ್ಷೇತ್ರದಲ್ಲಿ ಸಿದ್ಧಾಪುರಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳೂ ಸಿದ್ಧಾಪುರಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಸಿದ್ಧಾಪುರ-ಶಿರಸಿಗಳಲ್ಲಿ ಅಭಿವೃದ್ಧಿ ಕಾರ್ಯಗಳಿಲ್ಲದೆ ಕ್ಷೇತ್ರ ಸೊರಗಿದೆ. ಅಕ್ರಮಸಾರಾಯಿ ಮಾರಾಟ,ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ರಾಜ್ಯ ವಿಧಾನಸಭಾ ಅಧ್ಯಕ್ಷರು ಅಕ್ರಮ ಚಟುವಟಿಕೆಗಳ ಪರವಾಗಿ ನಿಂತಿರುವುದು ನಾಚಿಗೆಗೇಡು.-ವಸಂತ್‌ ನಾಯ್ಕ

ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ನಿರಂತರವಾಗಿ ಶಿರಸಿ ತಾಲೂಕಿನ ಪಾಲಾಗುತ್ತಿದೆ. ಈ ಬಾರಿ ಸಿದ್ಧಾಪುರ ತಾಲೂಕನ್ನು ಪರಿಗಣಿಸಬೇಕು.ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ವಸಂತನಾಯ್ಕ ಉತ್ತಮ ಕೆಲಸ ಮಾಡಿದ್ದಾರೆ. ವಿ.ಎನ್.‌ ನಾಯ್ಕ ಈಗಾಗಲೆ ತಮ್ಮ ಹಕ್ಕು ಮಂಡಿಸಿದ್ದಾರೆ.-ಎಸ್. ಆರ್.‌ ಹೆಗಡೆ, ಕುಂಬಾರಕುಳಿ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *