bedkani@ 25-ಇಪ್ಪತ್ತೈದು ವರ್ಷ ಪೂರ್ಣಗೊಳಿಸಿದ ಬೇಡ್ಕಣಿ ಯಕ್ಷಗಾನಮೇಳ

ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ ಬಯಲಾಟ ಏರ್ಪಡಿಸಿ ತ್ತು. ಈ ಸಂದರ್ದಲ್ಲಿ ಯಕ್ಷಗಾನ ಮಂಡಳಿಯ ಮುಖ್ಯಸ್ಥ ಲಕ್ಷ್ಮಣ ನಾಯ್ಕ ಮಾತನಾಡಿ ತಮ್ಮ ಸಹೋದರ ಕೃಷ್ಣಾ ಜಿ ಬೇಡ್ಕಣಿ ಮರುಹುಟ್ಟು ನೀಡಿದ ಈ ಮಂಡಳಿ ಇಂದು ಇಪ್ಪತ್ತಾರನೆಯ ವರ್ಷಕ್ಕೆ ಪಸದಾರ್ಪಣೆ ಮಾಡುತ್ತಿದ್ದು ಇಪ್ಪತ್ತೈದರ … Continue reading bedkani@ 25-ಇಪ್ಪತ್ತೈದು ವರ್ಷ ಪೂರ್ಣಗೊಳಿಸಿದ ಬೇಡ್ಕಣಿ ಯಕ್ಷಗಾನಮೇಳ