

ಖಡಕ್ ಎಸ್ಪಿಯೆಂದೇ ಹೆಸರಾಗಿ ಪೊಲೀಸ್ ಇಲಾಖೆ ಮತ್ತು ಅಕ್ರಮ ವ್ಯವಹಾರಗಳಿಗೆ ಸಿಂಹಸ್ವಪ್ನವಾಗಿದ್ದ ಸುಮನ್ ಪನ್ನೇಕರ್ ಕೊನೆಗೂ ವರ್ಗಾವಣೆಯಾಗಿದ್ದಾರೆ. ಸುಮನ್ ಪೆನ್ನೇಕರ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್ ನೇಮಕವಾಗಿದ್ದಾರೆ.

ಸುಮನ್ ಪೆನ್ನೇಕರ್ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ ಮಾನವೀಯತೆಯ ಅಧಿಕಾರಿಗಳೂ ಉಳಿದ ಹಂತಗಳಿಗೆ,ವಿಭಾಗಗಳಿಗೆ ಸೂಪರ್ ಕಾಪ್ ಆಗಿ ನಡುಕ ಹುಟ್ಟಿಸಿದ್ದರು. ಇವರ ವರ್ಗಾವಣೆಗೆ ಸಾರ್ವಜನಿಕ ವಿರೋಧ ವ್ಯಕ್ತವಾಗಿ ಪ್ರಾಮಾಣಿಕ ಅಧಿಕಾರಿ ಸುಮನ್ ವರ್ಗಾವಣೆಯಾಗಬಾರದು ಎಂದು ಸಾರ್ವಜನಿಕ ವಲಯ ಬಯಸಿತ್ತು. ಆದರೆ ಕೆಲವು ದಿವಸಗಳ ತೊಳಸಾಟದ ನಂತರ ಅಂತೂ ಇಂತೂ ಉತ್ತರ ಕನ್ನಡ ಜನಪ್ರತಿನಿಧಿಗಳು ಪ್ರಾಮಾಣಿಕ ಅಧಿಕಾರಿ ಸುಮನ್ ಪೆನ್ನೆಕರ್ ರನ್ನು ಎತ್ತಂಗಡಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
https://www.youtube.com/watch?v=eKYngWYM4sk&t=28s
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
