ಬೆಳೆಹಾನಿ : ಮನನೊಂದ ಕೋಲಶಿರ್ಸಿ ವೃದ್ಧ ಆತ್ಮಹತ್ಯೆಗೆ ಶರಣು

ಕಾಡು ಪ್ರಾಣಿಗಳಿಂದ ಬೆಳೆಹಾನಿ ಅನುಭವಿಸಿದ ವೃದ್ಧ ನೊಬ್ಬ ಸ್ಮಶಾನಕ್ಕೆ ತೆರಳಿ ಆತ್ಮಹತ್ಯೆ ಗೆ ಶರಣಾದ ಘಟನೆ ಸಿದ್ದಾಪುರದ ಕೋ ಲಶಿರ್ಸಿ ಯಲ್ಲಿ ನಡೆದಿದೆ. ಮೃತ ವ್ಯಕ್ತಿ 75 ವರ್ಷಗಳ ನಾರಾಯಣ ಶಿವ ನಾಯ್ಕ ಮಣೆಗಾರ. ಶನಿವಾರ ಮನೆಯಿಂದ ನಾಪತ್ತೆಯಾ ಗಿದ್ದವರು ಮರಳಿ ಮನೆಗೆ ಬಾರದಿರುವುದರಿಂದ ಎರಡು ದಿವಸಗಳ ಹುಡುಕಾಟದ ನಂತರ ಸೋಮುವಾರ ಸಾಯಂಕಾಲ ಕೋಲಶಿರ್ಸಿ ಸ್ಮಶಾನ ದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕಾಡು ಪ್ರಾಣಿಗಳು ಭತ್ತದ … Continue reading ಬೆಳೆಹಾನಿ : ಮನನೊಂದ ಕೋಲಶಿರ್ಸಿ ವೃದ್ಧ ಆತ್ಮಹತ್ಯೆಗೆ ಶರಣು