ಮಸೀದಿ ಸಮೀತಿ ಆಯ್ಕೆ ವೇಳೆ ಗಲಾಟೆ ಪರಸ್ಪರ ದೂರು ದಾಖಲು

ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಹೇಳಿದಾಗ ಚೀಟಿಯಲ್ಲಿದ್ದ ಹೆಸರುಗಳನ್ನು ಮಸೀದಿಯ ಹಂಗಾಮಿ ಅಧ್ಯಕ್ಷರಾದ ಮುನಾವರ್ ಗುರುಕಾರ್ ಓದಲು ಶುರು ಮಾಡಿದಾಗ ಮಸೀದಿಯ ಎರಡು ಗುಂಪುಗಳಲ್ಲಿ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಎರಡು ಗುಂಪಿನವರು ಸಿದ್ದಾಪುರ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.

,ಸಿದ್ದಾಪುರ: ಬೇರೆ ಭಾಷೆಗಳು‌ ಉದರದ ಭಾಷೆಯಾದರೆ ಕನ್ನಡ ಹೃದಯದ ಭಾಷೆಯಾಗಲಿ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಹೆಚ್ಚಾಗಿ ಕನ್ನಡ ಭಾಷೆಯನ್ನು ಬಳಸಬೇಕೆಂದು ಯುವ ಪೀಳಿಗೆಯವರಲ್ಲಿ ಮನವಿ ಮಾಡುತ್ತೇನೆ‌ ಎಂದು ತಾಲ್ಲೂಕಿನ‌ ನ್ಯಾಯಾಧೀಶರಾದ ತಮ್ಮಯ್ಯ ಜಿ ಹೇಳಿದರು.
ಅವರು ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ನಡೆದ ಮಾತೃವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.


ನಾಡಿನ‌ ಹಿರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದವರ ಮಧ್ಯೆ ಕುಳಿತಿರುವುದು ಹೆಮ್ಮೆಯ ವಿಷಯ. ನಾನೂ ಕೂಡ ನ್ಯಾಯಾಲಯದಲ್ಲಿ ಸಾಧ್ಯವಾದಷ್ಟು ಕನ್ನಡದಲ್ಲಿ ತೀರ್ಪನ್ನು ಕೊಡಲು ಪ್ರಯತ್ನಿಸುತ್ತಿದ್ದೇನೆ‌ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರಾದ ಆರ್ ಎಸ್ ಹೆಗಡೆ ಹಾರ್ಸಿಮನೆ, ರಾಜ್ಯ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಶ್ರೀಧರ ಹೆಗಡೆ ಹುಲಿಮನೆ,‌ ಸಾಹಿತಿ,ನಿವೃತ್ತ ಮುಖ್ಯೋಪಾಧ್ಯಾಯ ಪದ್ಮಾಕರ ಮಡಗಾಂಕರ ಬಿಳಗಿ, ಸಾಹಿತಿ,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪಾದ ಹೆಗಡೆ ಮಗೇಗಾರ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಸೆ ಚಿತ್ತಾರ ಕಲಾವಿದ ಈಶ್ವರ ನಾಯ್ಕ ಹಸ್ವಂತೆ, ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಗ್ರಾಹಕರಾದ ನಾಗೇಂದ್ರ ಮುತ್ಮುರಡು ರಿಗೆ “ಶ್ರೀಮಾತಾ ಅನುಗ್ರಹ” ಗೌರವ ಸಂಮಾನ ನೀಡಿ ಗೌರವಿಸಲಾಯಿತು.
ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

https://www.youtube.com/watch?v=ya8zAPjiW54

ಮಾತೃವಂದನಾ ಸಮಿತಿಯ ಕಾರ್ಯಾಧ್ಯಕ್ಷರಾದ ನಾಗರಾಜ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗವೇಣಿ ಭಟ್ ಮುತ್ತಿಗೆ ಸಂಗಡಿಗರು ಪ್ರಾರ್ಥಿಸಿದರು.
ಚಂದ್ರಕಾಂತ ಹೆಗಡೆ ಸ್ವಾಗತಿಸಿದರು.
ಪ್ರಶಾಂತ ಹೆಗಡೆ ವಂದಿಸಿದರು
ಗಣಪತಿ ಹೆಗಡೆ ಗುಂಜಗೋಡ ನಿರೂಪಿಸಿದರು.

https://www.youtube.com/watch?v=OfL6f0k1cOM

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *