ಮಸೀದಿ ಸಮೀತಿ ಆಯ್ಕೆ ವೇಳೆ ಗಲಾಟೆ ಪರಸ್ಪರ ದೂರು ದಾಖಲು
ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಹೇಳಿದಾಗ ಚೀಟಿಯಲ್ಲಿದ್ದ ಹೆಸರುಗಳನ್ನು ಮಸೀದಿಯ ಹಂಗಾಮಿ ಅಧ್ಯಕ್ಷರಾದ ಮುನಾವರ್ ಗುರುಕಾರ್ ಓದಲು ಶುರು ಮಾಡಿದಾಗ ಮಸೀದಿಯ ಎರಡು ಗುಂಪುಗಳಲ್ಲಿ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಎರಡು ಗುಂಪಿನವರು ಸಿದ್ದಾಪುರ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ. … Continue reading ಮಸೀದಿ ಸಮೀತಿ ಆಯ್ಕೆ ವೇಳೆ ಗಲಾಟೆ ಪರಸ್ಪರ ದೂರು ದಾಖಲು
Copy and paste this URL into your WordPress site to embed
Copy and paste this code into your site to embed