ಕನ್ನಡ ಅದ್ಬುತ ಅನ್ವೇಷಣೆ

ಸಿದ್ದಾಪುರ :- ಮನುಷ್ಯನು ಕಟ್ಟಿಕೊಂಡಿರುವ ಅದ್ಬುತ ಅನ್ವೇಷಣೆಯೇ ಭಾಷೆ,
ನಮ್ಮಲ್ಲಿ ಶಬ್ದಗಳು ಕಡಿಮೆ ಇದ್ದಾಗ ಬೇರೆ ಭಾಷೆಗಳನ್ನು ಬಳಸಬೇಕು. ಅಷ್ಟೊಂದು ಅದ್ಬುತ ಶಬ್ದ ಭಂಡಾರ ನಮ್ಮ ಕನ್ನಡ ಭಾಷೆಯಲ್ಲಿದೆ ಎಂದು ಲೇಖಕರು, ಉಪನ್ಯಾಸಕರಾದ ಡಾ, ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.
ಅವರು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತ್ ತಾಲೂಕು ಘಟಕವು ಸರ್ಕಾರಿ ಪದವಿಪೂರ್ವ ಕಾಲೇಜು ಗಳ ಆಯೋಜನೆಯಲ್ಲಿ ಹಾಳದಕಟ್ಟದಲ್ಲಿ ನಡೆದ ಕನ್ನಡ ಕಾರ್ತಿಕ, ” ಅನುದಿನ-ಅನುಸ್ಪಂದನ ” ತಿಂಗಳಿಡಿ ಸಾಹಿತ್ಯದ ಪಯಣ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.


ಇತರ ಭಾಷಿಗರಿಗಿರುವಂತೆ ನಮ್ಮವರಿಗೆ ಅಭಿಮಾನ ಕಡಿಮೆಯಾಗುತ್ತಿರುವುದು ವಿಷಾದನೀಯ. ಎಲ್ಲಾ ಭಾಷೆಗಳು ಬೇಕು ಆದರೆ ನಮ್ಮ ತನವನ್ನು, ಮಾತೃ ಭಾಷೆಯನ್ನು ಮರೆಯಬಾರದು. ಭಾಷೆ ಸತ್ತರೆ ನಮ್ಮ ಚರಿತ್ರೆಯೇ ಕಳೆದು ಹೋಗುತ್ತದೆ ಎಂದರು.
ಪತ್ರಕರ್ತ ಸುರೇಶ ಮಡಿವಾಳ ಕಡಕೇರಿ ಮಾತನಾಡಿ ಇಂದು ನಮ್ಮ ಜೀವನಕ್ಕೆ ಎಲ್ಲಾ ಭಾಷೆಗಳು ಅವಶ್ಯಕ. ಕಲಿಕೆ ಭಾಷೆಗಳು ತುತ್ತಿಗಾದರೆ, ಮಾತೃ ಭಾಷೆ ನಮ್ಮ ನಾಡು, ನುಡಿ ಸಂಸ್ಕೃತಿಯ ಸಂಕೇತ. ನಮ್ಮತನ. ನಮ್ಮ ಹೃದಯ. ಎಲ್ಲಿದ್ದರು ನಮ್ಮ ಭಾಷೆಯನ್ನು ಸಾಧ್ಯ ವಾದಷ್ಟು ಕಲಿಸಬೇಕು. ಏಳಿಗೆಗಾಗಿ ಶ್ರಮಿಸಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲ ಬಿ ಎಸ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಎಲ್ ವಿ ಭಟ್, ಕಸಾಪದ ಕಾರ್ಯದರ್ಶಿ ಗಳಾದ ಅಣ್ಣಪ್ಪ ಶಿರಳಗಿ, ಪ್ರಶಾಂತ ಶೇಟ್ ವೇದಿಕೆಯ ಲ್ಲಿದ್ದರು.
ವಿದ್ಯಾರ್ಥಿ ಸಿಂಚನಾ ಸಿ ಎಚ್ ಮಾತನಾಡಿದರು.
ಇದೇ ವೇಳೆ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಸಂಕಲ್ಪ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾದ ಗೋಪಾಲ ನಾಯ್ಕ ಭಾಶಿ ಪ್ರಸ್ತಾವಿಕವಾಗಿ ಮಾತನಾಡಿದರು.
ವಿಧ್ಯಾರ್ಥಿಗಳು ನಾಡಗೀತೆ ಹಾಡಿದರು.
ಉಪನ್ಯಾಸಕ ರತ್ನಾಕರ ನಾಯ್ಕ ಸ್ವಾಗತಿಸಿದರು.
ಕಸಾಪದ ಖಜಾಂಚಿ ಪಿ ಬಿ ಹೊಸೂರ ವಂದಿಸಿದರು.
ಉಪನ್ಯಾಸಕ ರಾಮಕೃಷ್ಣ ಸಭಾಹಿತ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *