ಕನ್ನಡ ಅದ್ಬುತ ಅನ್ವೇಷಣೆ

ಸಿದ್ದಾಪುರ :- ಮನುಷ್ಯನು ಕಟ್ಟಿಕೊಂಡಿರುವ ಅದ್ಬುತ ಅನ್ವೇಷಣೆಯೇ ಭಾಷೆ,ನಮ್ಮಲ್ಲಿ ಶಬ್ದಗಳು ಕಡಿಮೆ ಇದ್ದಾಗ ಬೇರೆ ಭಾಷೆಗಳನ್ನು ಬಳಸಬೇಕು. ಅಷ್ಟೊಂದು ಅದ್ಬುತ ಶಬ್ದ ಭಂಡಾರ ನಮ್ಮ ಕನ್ನಡ ಭಾಷೆಯಲ್ಲಿದೆ ಎಂದು ಲೇಖಕರು, ಉಪನ್ಯಾಸಕರಾದ ಡಾ, ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.ಅವರು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತ್ ತಾಲೂಕು ಘಟಕವು ಸರ್ಕಾರಿ ಪದವಿಪೂರ್ವ ಕಾಲೇಜು ಗಳ ಆಯೋಜನೆಯಲ್ಲಿ ಹಾಳದಕಟ್ಟದಲ್ಲಿ ನಡೆದ ಕನ್ನಡ ಕಾರ್ತಿಕ, ” ಅನುದಿನ-ಅನುಸ್ಪಂದನ ” ತಿಂಗಳಿಡಿ ಸಾಹಿತ್ಯದ ಪಯಣ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಇತರ ಭಾಷಿಗರಿಗಿರುವಂತೆ ನಮ್ಮವರಿಗೆ … Continue reading ಕನ್ನಡ ಅದ್ಬುತ ಅನ್ವೇಷಣೆ