ರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; “ಉಗ್ರರೊಂದಿಗೆ ರಾಜಿ” ಎಂದ ಕಾಂಗ್ರೆಸ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ… ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ ಜತೆ ರಾಜಿ ಮಾಡಿಕೊಂಡಂತೆ’ ಎಂದು ಕಾಂಗ್ರೆಸ್ ಶನಿವಾರ … Continue reading ರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; “ಉಗ್ರರೊಂದಿಗೆ ರಾಜಿ” ಎಂದ ಕಾಂಗ್ರೆಸ್