ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!

ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಕಾರವಾರ: ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ 11 ವರ್ಷದ ಬಾಲಕಿ ಕೌಸಲ್ಯ ವೆಂಕಟರಮಣ ಹೆಗಡೆ ಪ್ರಶಸ್ತಿಗೆ ಆಯ್ಕೆಯಾದ ಬಾಲಕಿಯಾಗಿದ್ದಾಳೆ.  2021ರ ಮಾರ್ಚ್ 15ರಂದು … Continue reading ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!