ಭುವನಗಿರಿಯಲ್ಲಿ ಧರ್ಮ ಸಾಂಮ್ರಾಜ್ಯ,ಬೇಡ್ಕಣಿಯಲ್ಲಿ ಸನ್ಮಾನ

ಸಿದ್ದಾಪುರ: ಯಾವುದೇ ಪ್ರದರ್ಶನ ಚೆನ್ನಾಗಿ ಮೂಡಿಬರಬೇಕೆಂದರೆ ನಿರ್ದೇಶಕನ ಪಾತ್ರ ಬಹಳ ಮುಖ್ಯ. ಉತ್ತಮ ನಿರ್ದೇಶಕರಿಂದ ಮಾತ್ರ ಕಲಾವಿದರಲ್ಲಿರುವ ಕಲೆ ಬೆಳಗಲು ಸಾಧ್ಯ ಎಂದು ಸ್ವಸ್ತಿಕ್ ಟ್ರೇಡರ್ಸ್ ಮಾಲೀಕರಾದ ರಾಮಚಂದ್ರ ಸುಬ್ರಾಯ ಭಟ್ಟ ಹೇಳಿದರು.ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧ ಏರ್ಪಡಿಸಿದ್ದ ಧರ್ಮ ಸರ್ಮಾಜ್ಯ ನಾಟಕದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಟಿ ಎಸ್ ಎಸ್ ನಿರ್ದೇಶಕ ರಾಮಕೃಷ್ಣ ಹೆಗಡೆ ಅಳಗೊಡು ಮಾತನಾಡಿ, ಇಂದಿನ ಕಾಲದಲ್ಲಿ ನಾಟಕ ತಂಡ, ಯಕ್ಷಗಾನ ಮೇಳಗಳನ್ನು ಕಟ್ಟಿ ಮುನ್ನಡೆಸುವುದು ಸವಾಲಿನ ಕೆಲಸವಾಗಿದೆ. … Continue reading ಭುವನಗಿರಿಯಲ್ಲಿ ಧರ್ಮ ಸಾಂಮ್ರಾಜ್ಯ,ಬೇಡ್ಕಣಿಯಲ್ಲಿ ಸನ್ಮಾನ