ರಾಜಕಾರಣಿಗಳಿಗೆ ಪ್ರಣವಾನಂದ ಸ್ವಾಮೀಜಿ ಸವಾಲು- ಈಡಿಗ,ಬಿಲ್ಲವ, ನಾಮಧಾರಿಗಳ ಮತ ಬೇಡ ಎಂದು ಸ್ವಾಭಿಮಾನ ಪ್ರದರ್ಶಿಸಿ
ರಾಜ್ಯದಲ್ಲಿ ೭೦ ಲಕ್ಷ ಜನಸಂಖ್ಯೆ ಹೊಂದಿರುವ ಈಡಿಗರಿಗೆ ಈಡಿಗ ಶಾಸಕರು,ಸಚಿವರಿಂದಲೇ ಅನ್ಯಾಯವಾಗಿದೆ ಎನ್ನುವ ಮೂಲಕ ಗುಲಬುರ್ಗಾ ಚಿತ್ತಾಪುರ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ವಾಮೀಜಿ ಪ್ರಣವಾನಂದ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ರಾಜ್ಯ ಸರ್ಕಾರ ಪ್ರಭಾವಿಗಳಿಗೆ ನಿಗಮ ಮಂಡಳಿ ನೀಡಿ ಈಡಿಗ,ಬಿಲ್ಲವ, ನಾಮಧಾರಿ ಸಮಾಜವನ್ನು ಕಡೆಗಣಿಸಿದೆ. ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪಿಸದಿರುವುದನ್ನು ವಿರೋಧಿಸಿ ಮಂಗಳೂರಿನಿಂದ ಬೆಂಗಳೂರಿನವರೆಗೆ ೬೫೮ ಕಿ.ಮೀ ಐತಿಹಾಸಿಕ ಪಾದಯಾತ್ರೆ ನಡೆಸಲಿದ್ದೇವೆ. ಈಡಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಬದಲಾಗಿ ಸರ್ಕಾರ ೨ಎ ಕೆಟಗರಿಗೆ ಹೊಸಬರನ್ನು … Continue reading ರಾಜಕಾರಣಿಗಳಿಗೆ ಪ್ರಣವಾನಂದ ಸ್ವಾಮೀಜಿ ಸವಾಲು- ಈಡಿಗ,ಬಿಲ್ಲವ, ನಾಮಧಾರಿಗಳ ಮತ ಬೇಡ ಎಂದು ಸ್ವಾಭಿಮಾನ ಪ್ರದರ್ಶಿಸಿ
Copy and paste this URL into your WordPress site to embed
Copy and paste this code into your site to embed