ಭುವನಗಿರಿಯಿಂದ ಹೊರಟ ಕನ್ನಡ ರಥ ರಾಜ್ಯ ಸಂಚರಿಸಲಿದೆ

೮೬ ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ,೬ ೨೦೨೩  ರಿಂದ ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಪ್ರಚಾರ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಪ್ರಚಾರದ ಅಂಗವಾಗಿ ಕನ್ನಡ ರಥ ರಾಜ್ಯಾದ್ಯಂತ ಸಂಚರಿಸಲಿದೆ. ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ರಥಕ್ಕೆ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಭುವನಗಿರಿಯಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು. ಕನ್ನಡ ತಾಯಿ ಭುವನೇಶ್ವರಿಯ ದೇವಾಲಯ ಎನ್ನಲಾಗುವ ಭುವನಗಿರಿಯಲ್ಲಿ ಕಲಾತಂಡಗಳು,ಸಾಹಿತ್ಯಾಭಿಮಾನಿಗಳ ಉಪಸ್ಥಿತಿಯಲ್ಲಿ ಕನ್ನಡ ರಥಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಡಾ. ಮಹೇಶ್‌ ಜೋಷಿ ಚಾಲನೆ … Continue reading ಭುವನಗಿರಿಯಿಂದ ಹೊರಟ ಕನ್ನಡ ರಥ ರಾಜ್ಯ ಸಂಚರಿಸಲಿದೆ