ಕನ್ನಡ ರಥದ ವೈಶಿಷ್ಟ್ಯ……

ಕನ್ನಡ ರಥ ಈ ವರ್ಷದ ವಿಶೇಶ, ಮುಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೂಡಾ ಇದೇ ರೀತಿ ಕನ್ನಡ ರಥದ ಮೂಲಕ ಜ್ಯೋತಿ ಕೊಂಡೊಯ್ದು ಅದರಿಂದಲೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದೇವೆ.-ಡಾ. ಮಹೇಶ್‌ ಜೋಷಿ

ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಕನ್ನಡವನ್ನು ಸಮೃದ್ಧಗೊಳಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಶತಮಾನ ಕಂಡ ಕರ್ನಾಟಕದ ಸಾಂಸ್ಕೃತಿಕ ಸಂಸ್ಥೆ. ಕನ್ನಡ ಸಾಹಿತ್ಯ ಪರಿಷತ್‌ ರಚನೆಯಾದಂದಿನಿಂದ ಈವರೆಗೆ ಸಾಹಿತ್ಯ ಪರಿಷತ್‌ ನ ಬೇರೆ ಕೆಲಸಗಳದ್ದೇ ಒಂದು ತೂಕವಾದರೆ, ಕನ್ನಡ ಸಾಹಿತ್ಯ ಸಮ್ಮೇಳನಗಳು ಪರಿಷತ್ತಿನ ಬಲದ ಸಂಕೇತ.

೮೫ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಕಂಡ ಕನ್ನಡ ಸಾಹಿತ್ಯ ಪರಿಷತ್‌ ಗೆ ಈ ಬಾರಿ ಮುಖ್ಯಮಂತ್ರಿ ತವರು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಸಂಬ್ರಮ
 .ಇದೇ ಮೊದಲ ಬಾರಿ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ಕನ್ನಡ ರಥವನ್ನು ನಿರ್ಮಿಸಿದೆ. ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯವ್ಯಾಪಿ ಸಂಚರಿಸುತ್ತಿರುವ ಕನ್ನಡ ರಥ ಇದೇ ವಾರ ಜಾನಪದ ವಿಶ್ವವಿದ್ಯಾಲಯ ಗೊಟಗೋಡಯಿಂದ ಹೊರಟು ಕನ್ನಡ ದೇವಿ ಭುವನಗಿರಿಯ  ಮೂಕಾಂಬಿಕಾದೇವಿಯ ಸನ್ನಿಧಿಯಲ್ಲಿ ವಿದ್ಯುಕ್ತವಾಗಿ ಚಾಲನೆ ಪಡೆದಿದೆ.

ಈ ಕನ್ನಡ ರಥ ಕನ್ನಡದ ಹೆಸರನ್ನು,ಸೊಗಸನ್ನು ವಿಶ್ವಕ್ಕೆ ಪರಿಚಯಿಸಿದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತರೊಂದಿಗೆ ಸರಸ್ವತಿ ಸನ್ಮಾನ ಪಡೆದ ಸಾಹಿತಿಗಳ ಬಿತ್ತಿ ಚಿತ್ರಗಳ ನ್ನು ಹೊಂದಿದೆ. ಕನ್ನಡ ತಾಯಿ ಭುವನೇಶ್ವರಿಯ ಪ್ರತಿಕೃತಿಗಳೊಂದಿಗೆ ಕನ್ನಡದ ಅಸ್ಮತೆ ಸಾರುವ ಅಂಶಗಳನ್ನು ಈ ರಥಕ್ಕೆ ಜೋಡಿಸಲಾಗಿದೆ. ಕನ್ನಡದ ಸೊಗಡನ್ನು ಪ್ರಸರಿಸುವ ಈ ರಥ ಈ ವಾರದಿಂದ ಜನೇವರಿ ೬ ರ ವರೆಗೆ ಸಂಚರಿಸಲಿದೆ.ಗುರುವಾರ ಉತ್ತರ ಕನ್ನಡ ಜಿಲ್ಲೆಯಿಂದ ಹೊರಟ ಈ ರಥ ಇಂದು ಬೆಳಗಾವಿ ತಲುಪಿ ನಂತರ ನಾನಾ ಜಿಲ್ಲೆಗಳ ಮೂಲಕ ಸಾಗಿ ಹಾವೇರಿಗೆ ಬರಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *