ಕನ್ನಡ ರಥದ ವೈಶಿಷ್ಟ್ಯ……

ಕನ್ನಡ ರಥ ಈ ವರ್ಷದ ವಿಶೇಶ, ಮುಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೂಡಾ ಇದೇ ರೀತಿ ಕನ್ನಡ ರಥದ ಮೂಲಕ ಜ್ಯೋತಿ ಕೊಂಡೊಯ್ದು ಅದರಿಂದಲೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದೇವೆ.-ಡಾ. ಮಹೇಶ್‌ ಜೋಷಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಕನ್ನಡವನ್ನು ಸಮೃದ್ಧಗೊಳಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಶತಮಾನ ಕಂಡ ಕರ್ನಾಟಕದ ಸಾಂಸ್ಕೃತಿಕ ಸಂಸ್ಥೆ. ಕನ್ನಡ ಸಾಹಿತ್ಯ ಪರಿಷತ್‌ ರಚನೆಯಾದಂದಿನಿಂದ ಈವರೆಗೆ ಸಾಹಿತ್ಯ ಪರಿಷತ್‌ ನ ಬೇರೆ ಕೆಲಸಗಳದ್ದೇ ಒಂದು ತೂಕವಾದರೆ, ಕನ್ನಡ ಸಾಹಿತ್ಯ ಸಮ್ಮೇಳನಗಳು ಪರಿಷತ್ತಿನ ಬಲದ ಸಂಕೇತ. … Continue reading ಕನ್ನಡ ರಥದ ವೈಶಿಷ್ಟ್ಯ……