

ಇಂದು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆಡುಕಟ್ಟ ಹಲಗೇರಿ ರಸ್ತೆಯ ಕೊರ್ಲ ಕೈ ಬಳಿ ಬೊಲೆರೋ ಪಿಕಪ್ ವಾಹನ ಮತ್ತು ಬಜಾಜ್ ಪಲ್ಸರ್ ಬೈಕ್ ನಡುವೆ ಸಂಜೆ 5:15 ಗಂಟೆಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೋಟರ್ ಸೈಕಲ್ ಸವಾರ ಗುರುರಾಜ್ ತಂದೆ ಅಣ್ಣಪ್ಪ ಸಾ//ಸಾಗರ ಸ್ಥಳದಲ್ಲಿ ಮೃತಪಟ್ಟಿದ್ದು ಸ್ಥಳಕ್ಕೆ ಕುಮಾರ್ ಕೆ,( ಪೊಲೀಸ್ ನಿರೀಕ್ಷಕರು,) ಭೇಟಿ ಕೊಟ್ಟಿರುತ್ತಾರೆ. ಪ್ರಕರಣ ದಾಖಲಾಗಿದೆ. ಪಿಕ್ ಅಪ್ ವಾಹನ ಗುಡ್ಡೆಕಣ ಗ್ರಾಮದ್ದಾಗಿದ್ದು ವಾಟಗಾರ್ ನಿಂದ ಮರಳುತಿದ್ದ ಪಲ್ಸರ್ ಚಾಲಕ ೨೫ ವರ್ಷಗಳ ಗುರುರಾಜ್ ಮೃತಪಟ್ಟ ದುರ್ದೈವಿ.




_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
