ಛೆ… ಹೀಗಾಗಬಾರದಿತ್ತು…

ನೋವಾಯಿತು…. ಹೀಗಾಗಬಾರದಿತ್ತು

ಈತ ಗುರುರಾಜ್ ಪೂಜಾರಿ. ನಮ್ಮ ಊರಿನ ಮೊಮ್ಮಗ. ನನ್ನ ಸಂಬಂಧಿ ಕೂಡಾ. ಕಾರ್ಗಲ್ ನ ಹೋಟೆಲ್ ಮಾಲೀಕ ಅಣ್ಣಪ್ಪ ಪೂಜಾರಿ ಮತ್ತು ಶಾರದರವರ ಮಗ. ನಿನ್ನೆ ಸಿದ್ದಾಪುರ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಅಗಲಿದ್ದಾರೆ. ವಿಷಯ ಕೇಳಿ ಬಹಳ ಬೇಸರ ಆಯಿತು. ಕಳೆದ ವರ್ಷವಷ್ಟೇ ಮದುವೆ ಆಗಿ ಇದೇ ತಿಂಗಳಲ್ಲಿ ತಂದೆಯಾಗಿದ್ದ.

ಅಣ್ಣಪ್ಪನವರು ನಮ್ಮ ಊರಿನ ಅಳಿಯ. ಶಾರದರವರು ನನ್ನ ಅಕ್ಕನ ಕ್ಲಾಸ್ಮೇಟ್. ಅಣ್ಣಪ್ಪನವರು ಸಾಗರದಲ್ಲಿ ಹೊಟೇಲ್ ನಡೆಸುತ್ತಾ ಇದ್ದವರು ಕಾರ್ಗಲ್ ನಲ್ಲಿ ಮುಂದುವರಿಸಿದರು. ಒಂದೆರೆಡು ದಶಕದಿಂದ ಅಲ್ಲೇ ಜನರ ಜತೆ ಬೇರೆಯುತ್ತ, ಹಲವು ಸಂಘಟನೆಯ ಜತೆ ತೊಡಗಿಕೊಂಡು ಬದುಕು ಕಟ್ಟಿ ಮಕ್ಕಳನ್ನ ಬೆಳೆಸಿದವರು. ಶಾರದಕ್ಕ ಎಂತಾ ಮಹಾತಾಯಿ ಎಂದರೆ ತನ್ನ ತಂಗಿ ಧನಲಕ್ಷ್ಮಿ ಕಿಡ್ನಿ ಸಮಸ್ಯೆ ಆದಾಗ ಆಕೆಯ ಬದುಕಿಗೆ ತನ್ನದೊಂದು ಕಿಡ್ನಿ ದಾನ ಮಾಡಿದವರು. ಮಗಳು ಮಗನನ್ನು ಕಳೆದ ವರ್ಷ ಮದುವೆ ಮಾಡಿದ್ದರು.

ಈ ದಂಪತಿಗಳ ಕುಟುಂಬದ ಪ್ರೀತಿಯ ಮಗ ನಿನ್ನೆ ಹೊರಟು ಹೋಗಿಬಿಟ್ಟ. ಪುತ್ರ ಅಗಲಿಕೆ ದುಃಖ ತುಂಬುವ ಶಕ್ತಿ ಅವರಿಗೆ ಬರಲಿ. ಗುರುರಾಜ್ ಹೆಂಡತಿ ಈ ಆಘಾತದಿಂದ ಹೊರ ಬರಲು ಶಕ್ತಿ ಬರಲಿ.

ಗುರುರಾಜ್ ಮಿಸ್ ಯು ಕಣಪ್ಪ….

ಅಣ್ಣಪ್ಪಣ್ಣ ಶಾರದಕ್ಕ ನಿಮ್ಮ ದುಃಖದಲ್ಲಿ ನಾವೂ ಬಾಗಿ

ಜಿ. ಟಿ ತುಮರಿ
04-12-2022

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *