aap ೨೦೨೩ ರ ಒಳಗೆ ಅಭ್ಯರ್ಥಿಗಳು ಫೈನಲ್….

ಸಿದ್ದಾಪುರ: ಜಿಲ್ಲೆಯ ಆರು ವಿಧಾನಸಭಾ ಸ್ಥಾನಗಳಿಗೆ ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೇವೆ ಎಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ ತಿಳಿಸಿದರು.ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಂದು ಗುಜರಾತ್ ನಲ್ಲಿ ಚುನಾವಣೆ ನಡೆಯುತ್ತಾ ಇದೆ ಗುಜರಾತ್ ಚುನಾವಣೆಯಲ್ಲಿ ಮತದಾರರು ನಮ್ಮ ಪಕ್ಷದ ಕೈ ಹಿಡಿದರು ಎಂದಾದರೆ. ಕರ್ನಾಟಕದಲ್ಲಿ ಸಹ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿನ ಪಟ್ಟಿ ಏರಿಕೆ ಕಾಣಬಹುದು ಎಂಬುದು ನಮ್ಮ ಅಭಿಪ್ರಾಯ ಇದೆ. ಕರ್ನಾಟಕದಲ್ಲಿ ನಮ್ಮ ಪಕ್ಷ … Continue reading aap ೨೦೨೩ ರ ಒಳಗೆ ಅಭ್ಯರ್ಥಿಗಳು ಫೈನಲ್….