ಶಿಶು ಮರಣ…ಆಘಾತಕಾರಿ ಅಂಶ! -೦೧

ಮೊದಲೇ ನಾನು ನಿಮಗೆ ಹೇಳುವ ವಿಚಾರವೆಂದರೆ…. ಭಾರತ ಮತ್ತು ತಾಂಜೇನಿಯಾದಲ್ಲಿ ಶಿಶು ಮರಣ ಪ್ರಮಾಣ ಅಧಿಕವಾಗಿದೆ. ೨೦೦೦ ನೇ ಇಸ್ವಿಯಲ್ಲಿ ಭಾರತದಲ್ಲಿ ೨೫ ಲಕ್ಷ ಮಕ್ಕಳು (ಐದು ವರ್ಷದ ಒಳಗಿನ) ಮೃತಪಟ್ಟಿದ್ದು ಜಾಗತಿಕ ದಾಖಲೆಯಾದರೆ ೨೦೧೫ ರ ವೇಳೆಗೆ ಭಾರತದ ಶಿಶುಗಳ ಮರಣ ಪ್ರಮಾಣ೫೦% ಕಡಿಮೆಯಾಗಿದೆ.

೨೦೦೦ ನೇ ವರ್ಷದಿಂದ ಪ್ರಾರಂಭವಾಗಿ ೨೦೧೦, ೨೦೨೦ ರ ವೆರೆಗೆ ಹಾಗೂ ೨೦೧೯ ರಿಂದ ೨೦೨೨ ರ ವರೆಗೆ ಭಾರತದ ಶಿಶುಮರಣ ಪ್ರಮಾಣವನ್ನು ನೋಡಿದರೆ ಯಾರಿಗೂ ಆಘಾತವಾಗದೇ ಇರದು.

ಮೊದಲು ಭಾರತ ಅಥವಾ ವಿಶ್ವದಲ್ಲಿ ಶಿಶುಮರಣ ಪ್ರಮಾಣ ಯಾಕೆ ಹೆಚ್ಚುತ್ತಿದೆ ಎನ್ನುವುದಕ್ಕೆ ಮೇಲ್ನೋಟಕ್ಕೆ ಎರಡು ಪ್ರಬಲ ಕಾರಣಗಳನ್ನು ಗುರುತಿಸಬಹುದು ಒಂದು- ಪ್ಲಾಸ್ಟಿಕ್‌ ಬಳಕೆ ಮತ್ತು ದಹನ!?

ಎರಡು- ಕರೋನಾ ನಂತರದ ವಿಚಿತ್ರ ಸ್ಥಿತಿ.

ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನನ್ನ ಕಿರಿಯ ಮಿತ್ರನೊಬ್ಬ ಶಿಶು ಮರಣ ಪ್ರಮಾಣದ ಬಗ್ಗೆ ನನ್ನ ಗಮನ ಸೆಳೆದ. ಆತನ ಕಾಳಜಿ, ಆಸಕ್ತಿ- ಬದ್ಧತೆ ಕಾರಣಕ್ಕೆ ನನ್ನ ತಲೆಯೊಳಗೆ ನುಸುಳಿದ ಈ ವಿಚಾರ ನನಗೆ ಮಲಗಲು ಬಿಡಲಿಲ್ಲ!

ಛೆ, ಭಾರತ ವಿಶ್ವದಲ್ಲಿ ಕೊಟ್ಯಾಂತರ ಮಕ್ಕಳು ಹುಟ್ಟುತ್ತಲೇ ಹಾಗೂ ಜನಿಸಿ ಐದು ವರ್ಷಗಳೊಳಗೆ ಸಾಯುತ್ತಾರೆಂದರೆ…. (ಮುಂದುವರಿದಿದೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *