ಶಿಶು ಮರಣ…ಆಘಾತಕಾರಿ ಅಂಶ! -೦೧

ಮೊದಲೇ ನಾನು ನಿಮಗೆ ಹೇಳುವ ವಿಚಾರವೆಂದರೆ…. ಭಾರತ ಮತ್ತು ತಾಂಜೇನಿಯಾದಲ್ಲಿ ಶಿಶು ಮರಣ ಪ್ರಮಾಣ ಅಧಿಕವಾಗಿದೆ. ೨೦೦೦ ನೇ ಇಸ್ವಿಯಲ್ಲಿ ಭಾರತದಲ್ಲಿ ೨೫ ಲಕ್ಷ ಮಕ್ಕಳು (ಐದು ವರ್ಷದ ಒಳಗಿನ) ಮೃತಪಟ್ಟಿದ್ದು ಜಾಗತಿಕ ದಾಖಲೆಯಾದರೆ ೨೦೧೫ ರ ವೇಳೆಗೆ ಭಾರತದ ಶಿಶುಗಳ ಮರಣ ಪ್ರಮಾಣ೫೦% ಕಡಿಮೆಯಾಗಿದೆ.

೨೦೦೦ ನೇ ವರ್ಷದಿಂದ ಪ್ರಾರಂಭವಾಗಿ ೨೦೧೦, ೨೦೨೦ ರ ವೆರೆಗೆ ಹಾಗೂ ೨೦೧೯ ರಿಂದ ೨೦೨೨ ರ ವರೆಗೆ ಭಾರತದ ಶಿಶುಮರಣ ಪ್ರಮಾಣವನ್ನು ನೋಡಿದರೆ ಯಾರಿಗೂ ಆಘಾತವಾಗದೇ ಇರದು.

ಮೊದಲು ಭಾರತ ಅಥವಾ ವಿಶ್ವದಲ್ಲಿ ಶಿಶುಮರಣ ಪ್ರಮಾಣ ಯಾಕೆ ಹೆಚ್ಚುತ್ತಿದೆ ಎನ್ನುವುದಕ್ಕೆ ಮೇಲ್ನೋಟಕ್ಕೆ ಎರಡು ಪ್ರಬಲ ಕಾರಣಗಳನ್ನು ಗುರುತಿಸಬಹುದು ಒಂದು- ಪ್ಲಾಸ್ಟಿಕ್‌ ಬಳಕೆ ಮತ್ತು ದಹನ!?

ಎರಡು- ಕರೋನಾ ನಂತರದ ವಿಚಿತ್ರ ಸ್ಥಿತಿ.

ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನನ್ನ ಕಿರಿಯ ಮಿತ್ರನೊಬ್ಬ ಶಿಶು ಮರಣ ಪ್ರಮಾಣದ ಬಗ್ಗೆ ನನ್ನ ಗಮನ ಸೆಳೆದ. ಆತನ ಕಾಳಜಿ, ಆಸಕ್ತಿ- ಬದ್ಧತೆ ಕಾರಣಕ್ಕೆ ನನ್ನ ತಲೆಯೊಳಗೆ ನುಸುಳಿದ ಈ ವಿಚಾರ ನನಗೆ ಮಲಗಲು ಬಿಡಲಿಲ್ಲ!

ಛೆ, ಭಾರತ ವಿಶ್ವದಲ್ಲಿ ಕೊಟ್ಯಾಂತರ ಮಕ್ಕಳು ಹುಟ್ಟುತ್ತಲೇ ಹಾಗೂ ಜನಿಸಿ ಐದು ವರ್ಷಗಳೊಳಗೆ ಸಾಯುತ್ತಾರೆಂದರೆ…. (ಮುಂದುವರಿದಿದೆ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *