ಕಾಳೇನಳ್ಳಿಯಲ್ಲಿ ರಾಮಚಂದ್ರ ಭಾಗವತರಿಗೆ ಸನ್ಮಾನ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ತಾಲೂಕಿನ ಕಾಳೇನಲ್ಲಿ ಕ್ರಾಸ್ ಹತ್ತಿರದ ಶ್ರೀ ಮೃತ್ಯುಂಜಯ ದೇವಸ್ಥಾನದ ಆವರಣದಲ್ಲಿ ಶ್ರೀ ಸಿಗಂದೂರೇ ಶ್ವರಿ ಯಕ್ಷಗಾನ ಮಂಡಳಿ ಆಶ್ರಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.

ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು ಯಕ್ಷಗಾನದಿಂದಲೇ. ಉಳಿಕ ಕಲೆ ಕನ್ನಡವನ್ನು ನಾಶ ಮಾಡುತ್ತಿದೆ. ಅಲ್ಲದೇ ಈ ಕಲೆ ಸಾಂಸ್ಕ್ರತಿಕ ಸೊಗಡನ್ನು ಹೆಚ್ಚಿಸುತ್ತಿದ್ದು ಜಾಗತೀಕ ಮಟ್ಟದಲ್ಲಿಯೂ ಇದರ ಕಂಪನ್ನು ಪಸರಿಸಿದೆ. ಕಲೆ ಹಾಗೂ ಕಲಾವಿದರನ್ನು ಗೌರವಿಸೋಣ ಎಂದು ಹೇಳಿದರು .

ಈ ಕಾರ್ಯಕ್ರಮದಲ್ಲಿ ಸಿಗಂದೂರು ಮೇಳದ ಪ್ರಧಾನ ಭಾಗ್ವತರಾದ ರಾಮಚಂದ್ರ ನಾಯ್ಕ ಹೆಮ್ಮನಬೈಲ ರನ್ನು ಸನ್ಮಾನಿಸಿ ಗೌರವಿಸಲಾಯಿತು ಇವರು ರಚಿಸಿದ ನಾಗ ಚೌಡೇಶ್ವರಿ ಯಕ್ಷಗಾನ ಕಥಾ ಭಾಗ ಬಹು ಮೆಚ್ಚುಗೆಯ ಪಾತ್ರದೊಂದಿಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಅನೇಕ ಭಾಗಗಳಲ್ಲಿ ಪ್ರಸಿದ್ಧವಾಗಿದೆ.

ಈ ಸಂದರ್ಭದಲ್ಲಿ ನಾಣಿಕಟ್ಟಾ ಸೊಸೈಟಿ ಅಧ್ಯಕ್ಷ ಎನ್ ಬಿ ಹೆಗಡೆ, ಸುಭಾಷ ನಾಯ್ಕ ಕಾನಸೂರು, ನಟರಾಜ್ ನಾಣಿಕಟ್ಟಾ, ರಮೇಶ್ ನಾಯ್ಕ ನಾಣಿಕಟ್ಟಾ, ಆದರ್ಶ ನಾಯ್ಕ, ಶ್ರವಣ ಕುಮಾರ್ ಹೊಸೂರು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *