ಕಾಳೇನಳ್ಳಿಯಲ್ಲಿ ರಾಮಚಂದ್ರ ಭಾಗವತರಿಗೆ ಸನ್ಮಾನ

ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ತಾಲೂಕಿನ ಕಾಳೇನಲ್ಲಿ ಕ್ರಾಸ್ ಹತ್ತಿರದ ಶ್ರೀ ಮೃತ್ಯುಂಜಯ ದೇವಸ್ಥಾನದ ಆವರಣದಲ್ಲಿ ಶ್ರೀ ಸಿಗಂದೂರೇ ಶ್ವರಿ ಯಕ್ಷಗಾನ ಮಂಡಳಿ ಆಶ್ರಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಯಕ್ಷಗಾನದಲ್ಲಿ ಇಂದಿಗೂ ಜನಪದದ … Continue reading ಕಾಳೇನಳ್ಳಿಯಲ್ಲಿ ರಾಮಚಂದ್ರ ಭಾಗವತರಿಗೆ ಸನ್ಮಾನ