nk police trace- ಕಳ್ಳ ಶಿಕ್ಷಕ ಕದ್ದಿದ್ದು ಹಲವು ದೇವಾಲಯಗಳು!

ವೃತ್ತಿಯಲ್ಲಿ ಶಿಕ್ಷಕ ಮಾಡೋದೆಲ್ಲಾ ಕಳ್ಳತನ.. 18 ದೇವಸ್ಥಾನದಲ್ಲಿ ಕನ್ನ ಹಾಕಿದವರು ಕೊನೆಗೂ ಅಂದರ್​ ವೃತ್ತಿಯಲ್ಲಿ ಶಿಕ್ಷಕನಾದ ಹಾವೇರಿ ಜಿಲ್ಲೆ ಲಿಂಗದೇವರಕೊಪ್ಪ ಗ್ರಾಮದ ವಸಂತಕುಮಾರ ಶಿವಪ್ಪ ಹಾಗೂ ರಾಣೆಬೆನ್ನೂರು ತಾಲೂಕಿನ ಗುಡ್ಡದ ಬೇವಿನಹಳ್ಳಿಯ ಸಲೀಮ ಜಮಾಲಸಾಬ ಕಮ್ಮಾರ ಎಂಬ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮಂಚೀಕೇರಿ ದೇವಾಲಯವೊಂದರ ಕಳ್ಳತನದ ಜಾಡು ಹಿಡಿದು ತನಿಖೆ ನಡೆಸಿದ ಉತ್ತರ ಕನ್ನಡ ಪೊಲೀಸರಿಗೆ ಆಶ್ಚರ್ಯ ಕಾದಿತ್ತು. ಶಿಕ್ಷಕನೊಬ್ಬ ತನ್ನ ಸಹಚರನೊಂದಿಗೆ ಸೇರಿ ಶಿವಮೊಗ್ಗ,ಉತ್ತರ ಕನ್ನಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸರಣಿ ಕಳ್ಳತನ … Continue reading nk police trace- ಕಳ್ಳ ಶಿಕ್ಷಕ ಕದ್ದಿದ್ದು ಹಲವು ದೇವಾಲಯಗಳು!